ದುಬೈ ಆಡಳಿತವು ನಗರವನ್ನು ಸ್ವಚ್ಛವಾಗಿಡಲು ಕೆಲವು ಹೊಸ ನಿಯಮವನ್ನು ಜಾರಿಗೊಳಿಸಿದೆ. ಜನರು ತಮ್ಮ ಬಾಲ್ಕನಿಯಲ್ಲಿ ಅಥವಾ ಕಿಟಕಿ ಮೇಲೆ ಬಟ್ಟೆಯನ್ನು ಒಣಗಿಸಬಾರದು ಎಂಬ ಖಡಕ್ ನಿಯಮವೊಂದಲ್ಲದೆ ಬಾಲ್ಕನಿಯಲ್ಲಿ ಪಕ್ಷಿ ಹುಳಗಳನ್ನು ಇಡಬಾರದು ಎಂದು ದುಬೈ ಮುನ್ಸಿಪಾಲಿಟಿ ಮಾಹಿತಿಯನ್ನು ನೀಡಿದೆ.
ನಿಯಮವನ್ನು ಉಲ್ಲಂಘಿಸುವವರಿಗೆ ದಂಡವನ್ನೂ ವಿಧಿಸಲಾಗುವುದು ಎಂದು ಪಾಲಿಕೆ ಸ್ಪಷ್ಟಪಡಿಸಿದೆ. ಅಪರಾಧಿಗಳು 10 ಸಾವಿರದಿಂದ 30 ಸಾವಿರದವರೆಗೆ ದಂಡವನ್ನು ಪಾವತಿಸಬೇಕಾಗುತ್ತದೆ. ಬಾಲ್ಕನಿಯಲ್ಲಿ ಸಿಗರೇಟ್ ಅಥವಾ ಸಿಗರೇಟ್ ಬೂದಿಯನ್ನು ಬಾಲ್ಕನಿಯಲ್ಲಿ ಬೀಳಿಸುವುದು , ಕಸವನ್ನು ಬಾಲ್ಕನಿಯಲ್ಲಿ ಎಸೆಯುವುದು, ಕೊಳಕು ನೀರನ್ನು ಬಿಡುವುದು ಅಥವಾ ಪಕ್ಷಿಗಳಿಗೆ ಆಹಾರ ನೀಡುವುದು ಇತ್ಯಾದಿಯನ್ನು ಮಾಡುವುದು ಅಪರಾಧವೆಂದು ದುಬೈ ಆಡಳಿತವು ಮಾಹಿತಿಯನ್ನು ನೀಡಿದೆ.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…