25 ವರ್ಷದ ಬೇಡಿಕೆ | ದುಗಲಡ್ಕ-ನೀರಬಿದಿರೆ-ಕೋಡಿಯಾಲಬೈಲು-ಸುಳ್ಯ ರಸ್ತೆ ದುರಸ್ತಿ ಬೇಡಿಕೆ | ಸಾರ್ವಜನಿಕರಿಂದ ಮುಂದುವರಿದ ಹೋರಾಟ |

February 24, 2022
12:34 PM

ಒಂದಲ್ಲ, ಎರಡಲ್ಲ 25 ವರ್ಷಗಳಿಂದ ರಸ್ತೆ ದುರಸ್ತಿಗೆ ಬೇಡಿಕೆ..!. ಇದೀಗ ಹೋರಾಟ , ಪ್ರತಿಭಟನೆಯ ದಾರಿ. ವಿರೋಧಗಳ ನಡುವೆಯೂ ಒಂದಾದ ಜನರು. ಬ್ಯಾನರ್‌ ಅಳವಡಿಕೆ, ಅನುಮತಿ ಕಾರಣ ನೀಡಿ ಬ್ಯಾನರ್‌ ತೆರವು…!. ಈ ರಸ್ತೆ ಹೋರಾಟ ನಡೆಯುತ್ತಿರುವುದು  ಸುಳ್ಯ ತಾಲೂಕಿನಲ್ಲಿ. ದುಗಲಡ್ಕ-ನೀರಬಿದಿರೆ-ಕೋಡಿಯಾಲಬೈಲು-ಸುಳ್ಯ ರಸ್ತೆ ದುರಸ್ತಿಗಾಗಿ.

Advertisement

ಕಳೆದ 25 ವರ್ಷಗಳಿಂದ ದುಗಲಡ್ಕ-ನೀರಬಿದಿರೆ-ಕೋಡಿಯಾಲಬೈಲು-ಸುಳ್ಯ ರಸ್ತೆ ಬಳಕೆಯ ಜನರು ರಸ್ತೆ ದುರಸ್ತಿಗೆ ರಾಜಕಾರಣಿಗಳಿಗೆ ಮನವಿ ಸಲ್ಲಿಸಿ ರಾಜಕಾರಣಿಗಳ ಭರವಸೆಯ ಮಾತಿಗೆ ಬದ್ಧರಾಗಿದ್ದರು. ಆದರೆ ಪ್ರತೀ ಚುನಾವಣೆಯ ನಂತರ ಈ ಭರವಸೆಗಳೆಲ್ಲಾ ಸುಳ್ಳು ಎಂದು ಅರಿವಾಗುತ್ತಲೇ ಒಂದಾದರು. ಹೋರಾಟ ಆರಂಭಿಸಿದರು. ಸಹಜವಾಗಿಯೇ ಹೋರಾಟ ಆರಂಭವಾದಾಗ ವಿರೋಧಗಳು ಬಂದವು. ವಿಪಕ್ಷಗಳ ಪಿತೂರಿ ಎನ್ನುತ್ತಾ ಹೋರಾಟ ದಿಕ್ಕು ತಪ್ಪಿಸುವ ವ್ಯವಸ್ಥೆ ನಡೆದರೂ ಜನರು ಒಂದಾದರು. ಪ್ರತಿನಿತ್ಯ ಈ ರಸ್ತೆಯಲ್ಲಿ ಓಡಾಡುವ ಮಂದಿಗೆ ಪಕ್ಷಗಳು, ರಾಜಕೀಯಕ್ಕಿಂತ ಅವರ ಆರೋಗ್ಯ ಹಾಗೂ ವ್ಯವಸ್ಥಿತ ರಸ್ತೆಯೇ ಕನಸಾಗಿತ್ತು. ಹೀಗಾಗಿ ಒಂದಾಗಿ ಹಂತ ಹಂತವಾದ ಹೋರಾಟ ನಡೆಯಿತು.

ಕಳೆದ ವಾರ ರಸ್ತೆ ದುರಸ್ತಿಗೆ ಒತ್ತಾಯಿಸಿ ರಸ್ತೆಯ ಫೋಟೊಗಳ ಸಹಿತ ಬ್ಯಾನರ್‌ ಅಳವಡಿಕೆ ಮಾಡಿದರು. ಜನಪ್ರತಿನಿಧಿಗಳೇ ದುಗಲಡ್ಕ-ನೀರಬಿದಿರೆ-ಕೋಡಿಯಾಲಬೈಲು-ಸುಳ್ಯ ರಸ್ತೆ  ಇನ್ನಾದರೂ ರಸ್ತೆ ದುರಸ್ತಿ ಮಾಡಿ ಎಂದು ಬ್ಯಾನರ್‌ ಹಾಕಿದರು.  ಸಾರ್ವಜನಿಕ ರಸ್ತೆ ಸಮಸ್ಯೆಗೆ ಹಾಕಿದ ಬ್ಯಾನರನ್ನು ಅನುಮತಿ  ಕಾರಣ ನೀಡಿ  ನಗರ ಪಂಚಾಯತ್ ಮರುದಿನವೇ ತೆಗೆಸಿತು.  ಕಾನೂನು ಪಾಲಿಸಿಲ್ಲ ಎಂದು ಬ್ಯಾನರ್ ತೆಗೆದಿರುವ ನಗರ ಪಂಚಾಯತ್‌  ದುಗ್ಗಲಡ್ಕದಲ್ಲಿ ಇನ್ನು ಅನೇಕ ಬ್ಯಾನರುಗಳಿವೆ. ಅದನ್ನೆಲ್ಲ ಬಿಟ್ಟು ಇದು ಒಂದೇ ಬ್ಯಾನರನ್ನ ಉದ್ದೇಶ ಪೂರ್ವಕ ತೆರವುಗೊಳಿಸಿರುವುದು ಏಕೆ ಎಂದು ಸಾರ್ವಜನರಿಕರು ಕಟುವಾಗಿ ಪ್ರಶ್ನೆ ಮಾಡಿದರು. ಈ ಬ್ಯಾನರ್ ತೆರವುಗೊಳಿಸುವುದಕ್ಕೆ ಸ್ಪಂದಿಸಿದಷ್ಟೇ ಮುತುವರ್ಜಿಯನ್ನು ಈ ರಸ್ತೆಗೆ ಉಪಯೋಗಿಸುತ್ತಿದ್ದರೆ ಅದ್ಯಾವಾಗಲೋ ಈ ರಸ್ತೆ ಆಗುತ್ತಿತು ಎಂದು ಅಸಮಾಧಾನ ವ್ಯಕ್ತಪಡಿಸಿದರು. ಜನರ 25 ವರ್ಷದ ಸಮಸ್ಯೆಗೆ ಮೊದಲು ಸ್ಪಂದಿಸಿ. ಬ್ಯಾನರ್‌ ತೆಗೆಯುವುದರ ಆಸಕ್ತಿ ಅಲ್ಲೂ ಬರಲಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಳೆದ 25 ವರ್ಷಗಳಿಂದ ದುಗಲಡ್ಕ-ನೀರಬಿದಿರೆ-ಕೋಡಿಯಾಲಬೈಲು-ಸುಳ್ಯ ರಸ್ತೆ ದುರಸ್ತಿಗಾಗಿ ಒತ್ತಾಯ ಮಾಡುತ್ತಿದ್ದರೂ ಯಾವುದೇ ಫಲ ಸಿಗದ ಹಿನ್ನೆಲೆಯಲ್ಲಿ ಊರವರು ಹಾಗೂ ರಸ್ತೆ ಬಳಕೆದಾರರು ಹೋರಾಟಕ್ಕೆ ಇಳಿದಿದ್ದೇವೆ. ಇದರಲ್ಲಿ ಯಾವುದೇ ರಾಜಕೀಯ ಇಲ್ಲ. ಈ ರಸ್ತೆಯಲ್ಲಿ ಓಡಾಟವೇ ಸಾಧ್ಯವಾಗದ ಹಿನ್ನೆಲೆಯಲ್ಲಿ ನಮ್ಮ ಒತ್ತಾಯ ಬಲಗೊಳಿಸಿದ್ದೇವೆ. ಇದೀಗ ಬ್ಯಾನರ್‌ ಅಳವಡಿಸಿ ರಸ್ತೆ ದುರಸ್ತಿಗೆ ಒತ್ತಾಯ ಮಾಡಿದ್ದೆವು ಎಂದು ಹೇಳುತ್ತಾರೆ ಹೋರಾಟದ ಪ್ರಮುಖರು, ರಸ್ತೆ ಬಳಕೆದಾರರಾದ ಬಾಲಕೃಷ್ಣ ನಾಯರ್.

Advertisement
ಹಳ್ಳಿಯಿಂದ ದೆಹಲಿವರೆಗೆ ಒಂದೇ ಸರ್ಕಾರ...!

ಕೇಂದ್ರದಿಂದ ಹಿಡಿದು ಗ್ರಾಮಾಡಳಿತ ಪ್ರದೇಶದವರೆಗೂ ಎಲ್ಲ ಆಡಳಿತ ಒಂದೇ ಪಕ್ಷದಲ್ಲಿ ಇದೆ,ಹೊಂದಾಣಿಕೆಯ ಕೊರತೆಯೋ ಮಾಹಿತಿಯ ಕೊರತೆಯೇ ಗೊತ್ತಿಲ್ಲ. ಆಶ್ವಾಸನೆ ಸುಮಾರು ವರ್ಷಗಳಿಂದ ಇದೇ ,ಹಾಕಿದ ಡಾಮರು ಕಿತ್ತು ಹೋಗಿದೆ,ಅಲ್ಲಲ್ಲಿ ಕಾಂಕ್ರೀಟ್ ರಸ್ತೆ ಆಗಿದೆ.ನಗರದಿಂದ ಹೊರಡುವ ಒಂದು ಮುಖ್ಯ ರಸ್ತೆಯೇ ಹೀಗಿದ್ದರೆ ಹೊರಗಿನಿಂದ ಬಂದವರು ನಮ್ಮ ಬಗ್ಗೆ ಏನು ಯೋಚಿಸಿಯಾರು ? – ಗಿರೀಶ್ ಪಾಲಡ್ಕ, ಸ್ಥಳೀಯ ‌ನಿವಾಸಿ

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

ಇದನ್ನೂ ಓದಿ

ಹವಾಮಾನ ಬದಲಾವಣೆಯಿಂದ ನಿದ್ರೆಯ ಮೇಲೆ ಪರಿಣಾಮ – ಅಧ್ಯಯನ ವರದಿ
July 12, 2025
7:56 AM
by: ದ ರೂರಲ್ ಮಿರರ್.ಕಾಂ
ಮಾರುಕಟ್ಟೆ ಶುಲ್ಕ ಬದಲಾವಣೆ ಮಾಡಬಾರದೆಂಬ ಕ್ಯಾಂಪ್ಕೋ ಬೇಡಿಕೆ ಪರಿಗಣನೆ
July 12, 2025
7:32 AM
by: The Rural Mirror ಸುದ್ದಿಜಾಲ
ಮಂಗಳದ ದೃಷ್ಟಿ | ಈ ರಾಶಿಗಳಿಗೆ ಆಕ್ರಮಣಕಾರಿ ತೀರ್ಮಾನಗಳಿಂದ ಲಾಭ..!
July 12, 2025
7:01 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 11-07-2025 | ಮುಂದಿನ 10 ದಿನಗಳವರೆಗೂ ಕರಾವಳಿ-ಮಲೆನಾಡು ಭಾಗದಲ್ಲಿ ಸಾಮಾನ್ಯ ಮಳೆ | ಜುಲೈ 16ರಿಂದ ಎಲ್ಲೆಲ್ಲಾ ಮಳೆ ಹೆಚ್ಚಾಗಬಹುದು ?
July 11, 2025
4:50 PM
by: ಸಾಯಿಶೇಖರ್ ಕರಿಕಳ
ಹವಾಮಾನ ಬದಲಾವಣೆಯಿಂದ ನಿದ್ರೆಯ ಮೇಲೆ ಪರಿಣಾಮ – ಅಧ್ಯಯನ ವರದಿ

ಪ್ರಮುಖ ಸುದ್ದಿ

MIRROR FOCUS

ಮಾರುಕಟ್ಟೆ ಶುಲ್ಕ ಬದಲಾವಣೆ ಮಾಡಬಾರದೆಂಬ ಕ್ಯಾಂಪ್ಕೋ ಬೇಡಿಕೆ ಪರಿಗಣನೆ
July 12, 2025
7:32 AM
by: The Rural Mirror ಸುದ್ದಿಜಾಲ
ಮಾರುಕಟ್ಟೆ ಶುಲ್ಕ ಬದಲಾವಣೆ ಮಾಡಬಾರದೆಂಬ ಕ್ಯಾಂಪ್ಕೋ ಬೇಡಿಕೆ ಪರಿಗಣನೆ
July 12, 2025
7:32 AM
by: The Rural Mirror ಸುದ್ದಿಜಾಲ
ಕೋಲಾರದಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಎಸೆದರೆ ಕ್ರಿಮಿನಲ್‌ ಕೇಸು – ಎಚ್ಚರಿಕೆ
July 11, 2025
7:22 AM
by: The Rural Mirror ಸುದ್ದಿಜಾಲ
ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಮಳೆಯಿಂದಾಗಿ 148 ಹೆಕ್ಟೇರ್ ಪ್ರದೇಶದಲ್ಲಿದ್ದ ಬೆಳೆ ಹಾನಿ
July 11, 2025
7:07 AM
by: The Rural Mirror ಸುದ್ದಿಜಾಲ
ಕೇರಳದಲ್ಲಿ ನಿಫಾ ಎಚ್ಚರಿಕೆ | ತಡೆಗಟ್ಟುವ ಕ್ರಮಗಳ ಬಗ್ಗೆ ನಿಗಾ
July 10, 2025
8:51 PM
by: The Rural Mirror ಸುದ್ದಿಜಾಲ

Editorial pick

ಹೆದ್ದಾರಿಗಳಲ್ಲಿ ಹಸಿರು ಅಭಿಯಾನ | 4.78 ಕೋಟಿಗೂ ಹೆಚ್ಚು ಗಿಡಗಳ ನಾಟಿ
July 9, 2025
10:27 PM
by: The Rural Mirror ಸುದ್ದಿಜಾಲ
ವೇಗವಾಗಿ ಬೆಳೆಯುವ ಮರ ಹವಾಮಾನ ವೈಪರೀತ್ಯಕ್ಕೆ ಪರಿಹಾರ | ಕೃಷಿ ಅರಣ್ಯೀಕರಣಕ್ಕೆ ಬೆಂಬಲ – ಕೃಷಿ ಆದಾಯ ಹೆಚ್ಚಿಸಲೂ ಸಲಹೆ |
July 6, 2025
10:20 AM
by: ದ ರೂರಲ್ ಮಿರರ್.ಕಾಂ
ಮಕ್ಕಳಿಗೊಂದು ಪುಟ | ನಮ್ಮದೊಂದು ಬೆಳಕು….
July 3, 2025
10:43 AM
by: ಮಹೇಶ್ ಪುಚ್ಚಪ್ಪಾಡಿ

ವಿಡಿಯೋ

60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ
June 19, 2025
11:21 PM
by: The Rural Mirror ಸುದ್ದಿಜಾಲ
ಇದು ಬರೀ ಚಿಪ್ಪಿಯಲ್ಲ..!
June 14, 2025
8:17 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ನಾಡಿಗೆ ಬೇಕು ತರಕಾರಿ
April 5, 2025
8:14 AM
by: ದ ರೂರಲ್ ಮಿರರ್.ಕಾಂ
ಪಪ್ಪಾಯಿ ಕೃಷಿ ಕಲಿಸಿದ ಪಾಠ
March 30, 2025
11:29 PM
by: ದ ರೂರಲ್ ಮಿರರ್.ಕಾಂ

ಸುದ್ದಿಗಳು

ಹವಾಮಾನ ಬದಲಾವಣೆಯಿಂದ ನಿದ್ರೆಯ ಮೇಲೆ ಪರಿಣಾಮ – ಅಧ್ಯಯನ ವರದಿ
July 12, 2025
7:56 AM
by: ದ ರೂರಲ್ ಮಿರರ್.ಕಾಂ
ಮಾರುಕಟ್ಟೆ ಶುಲ್ಕ ಬದಲಾವಣೆ ಮಾಡಬಾರದೆಂಬ ಕ್ಯಾಂಪ್ಕೋ ಬೇಡಿಕೆ ಪರಿಗಣನೆ
July 12, 2025
7:32 AM
by: The Rural Mirror ಸುದ್ದಿಜಾಲ
ಹೊಸರುಚಿ | ಹಲಸಿನ ಬೀಜದ ಪರೋಟ
July 12, 2025
7:11 AM
by: ದಿವ್ಯ ಮಹೇಶ್
ಮಂಗಳದ ದೃಷ್ಟಿ | ಈ ರಾಶಿಗಳಿಗೆ ಆಕ್ರಮಣಕಾರಿ ತೀರ್ಮಾನಗಳಿಂದ ಲಾಭ..!
July 12, 2025
7:01 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 11-07-2025 | ಮುಂದಿನ 10 ದಿನಗಳವರೆಗೂ ಕರಾವಳಿ-ಮಲೆನಾಡು ಭಾಗದಲ್ಲಿ ಸಾಮಾನ್ಯ ಮಳೆ | ಜುಲೈ 16ರಿಂದ ಎಲ್ಲೆಲ್ಲಾ ಮಳೆ ಹೆಚ್ಚಾಗಬಹುದು ?
July 11, 2025
4:50 PM
by: ಸಾಯಿಶೇಖರ್ ಕರಿಕಳ
ಕೇತುವಿನ ಕಾಟ: ಈ ರಾಶಿಗಳಿಗೆ ಆರೋಗ್ಯದಲ್ಲಿ ಎಚ್ಚರಿಕೆ ಬೇಕು..!
July 11, 2025
7:33 AM
by: ದ ರೂರಲ್ ಮಿರರ್.ಕಾಂ
ಕೋಲಾರದಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಎಸೆದರೆ ಕ್ರಿಮಿನಲ್‌ ಕೇಸು – ಎಚ್ಚರಿಕೆ
July 11, 2025
7:22 AM
by: The Rural Mirror ಸುದ್ದಿಜಾಲ
ಹಾವೇರಿ ಜಿಲ್ಲೆಯಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ವರದಾ, ತುಂಗಭದ್ರಾ ನದಿ
July 11, 2025
7:14 AM
by: The Rural Mirror ಸುದ್ದಿಜಾಲ
ರಾಜ್ಯದ 10 ಜಿಲ್ಲೆಯಲ್ಲಿ ಶ್ರಮಿಕ, ತಾತ್ಕಾಲಿಕ ವಸತಿ ಸಮುಚ್ಛಯ ನಿರ್ಮಿಸಲು ನಿರ್ಧಾರ
July 11, 2025
7:11 AM
by: The Rural Mirror ಸುದ್ದಿಜಾಲ
ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಮಳೆಯಿಂದಾಗಿ 148 ಹೆಕ್ಟೇರ್ ಪ್ರದೇಶದಲ್ಲಿದ್ದ ಬೆಳೆ ಹಾನಿ
July 11, 2025
7:07 AM
by: The Rural Mirror ಸುದ್ದಿಜಾಲ

ವಿಶೇಷ ವರದಿ

ಹೆದ್ದಾರಿಗಳಲ್ಲಿ ಹಸಿರು ಅಭಿಯಾನ | 4.78 ಕೋಟಿಗೂ ಹೆಚ್ಚು ಗಿಡಗಳ ನಾಟಿ
July 9, 2025
10:27 PM
by: The Rural Mirror ಸುದ್ದಿಜಾಲ
ವೇಗವಾಗಿ ಬೆಳೆಯುವ ಮರ ಹವಾಮಾನ ವೈಪರೀತ್ಯಕ್ಕೆ ಪರಿಹಾರ | ಕೃಷಿ ಅರಣ್ಯೀಕರಣಕ್ಕೆ ಬೆಂಬಲ – ಕೃಷಿ ಆದಾಯ ಹೆಚ್ಚಿಸಲೂ ಸಲಹೆ |
July 6, 2025
10:20 AM
by: ದ ರೂರಲ್ ಮಿರರ್.ಕಾಂ
ಕೃಷಿ ಅರಣ್ಯೀಕರಣ ಉತ್ತೇಜನಕ್ಕೆ ಕ್ರಮ | ಕೃಷಿ ಭೂಮಿಯಲ್ಲಿರುವ ಮರ ಕಡಿಯಲು ನಿಯಮಾವಳಿ |
June 30, 2025
6:13 AM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ  ಜನಜಾಗೃತಿ ಮೂಡಿಸುವ  ವಿನೂತನ ಪ್ರಯತ್ನ
June 27, 2025
8:40 PM
by: ದ ರೂರಲ್ ಮಿರರ್.ಕಾಂ

OPINION

ಪುತ್ತೂರು ಪ್ರಕರಣ | ಶಾಸಕ ಅಶೋಕ್‌ ಕುಮಾರ್‌ ರೈ ಅವರ ಬರಹ ಇದು… | ನಾವೀಗ ಆಕೆಗೆ ನೀಡಬೇಕಾಗಿರುವುದು ಧೈರ್ಯ ಮತ್ತು ಸ್ಥೈರ್ಯ
July 4, 2025
9:45 AM
by: ದ ರೂರಲ್ ಮಿರರ್.ಕಾಂ
ಪುತ್ತೂರು ಪ್ರಕರಣ | ಶಾಸಕ ಅಶೋಕ್‌ ಕುಮಾರ್‌ ರೈ ಅವರ ಬರಹ ಇದು… | ನಾವೀಗ ಆಕೆಗೆ ನೀಡಬೇಕಾಗಿರುವುದು ಧೈರ್ಯ ಮತ್ತು ಸ್ಥೈರ್ಯ
July 4, 2025
9:45 AM
by: ದ ರೂರಲ್ ಮಿರರ್.ಕಾಂ
ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ | ಕೃಷಿಕರಿಗೆ ಹೇಗೆ ಪ್ರಯೋಜನವಾಗುತ್ತಿದೆ…?
June 26, 2025
6:31 AM
by: ರಮೇಶ್‌ ದೇಲಂಪಾಡಿ
ಏಕೆ ಕೆಲವು ಹಿಂಡಿ ದನಗಳಿಗೆ ಹಿಡಿಸುವುದಿಲ್ಲ…?
June 19, 2025
9:51 PM
by: ಎ ಪಿ ಸದಾಶಿವ ಮರಿಕೆ
ಮಲೆನಾಡಿನಲ್ಲಿ “ಭಾರಿ” ಮಳೆಯ ದಿನದಲ್ಲಿ ಶಾಲೆಗೆ ರಜೆ ಕೊಡುವರಾರು…!?
June 19, 2025
6:38 AM
by: ಪ್ರಬಂಧ ಅಂಬುತೀರ್ಥ

You cannot copy content of this page - Copyright -The Rural Mirror

Join Our Group