ವಿಲನ್ ಆಗಿ ತೆಲುಗಿಗೆ ಎಂಟ್ರಿ ನೀಡಿದ ದುನಿಯಾ ವಿಜಯ್

January 3, 2022
9:52 PM

ತೆಲುಗಿನ ಸ್ಟಾರ್ ನಿರ್ದೇಶಕ ಗೋಪಿಚಂದ್ ಮಲ್ಲಿನೇನಿ ನಿರ್ದೇಶನದಲ್ಲಿ ನಂದಮೂರಿ ಬಾಲಕೃಷ್ಣ ಅವರ 107 ನೇ ಚಿತ್ರದ ಚಿತ್ರೀಕರಣ ಮೂಡಿಬಂದಿದ್ದು. ಈ ಚಿತ್ರಕ್ಕೆ ಖಳನಟನಾಗಿ ಕನ್ನಡ ಖ್ಯಾತ ನಟ ದುನಿಯಾ ವಿಜಯ್ ಅವರು ನಟಿಸುತ್ತಿದ್ದಾರೆ.ಮಾತ್ರವಲ್ಲದೆ ಈ ಸಿನಿಮಾದಲ್ಲಿ ನಂದಮೂರಿ ಬಾಲಕೃಷ್ಣ ನಾಯಕ ನಟನಾಗಿ ಅಭಿಸಿಸುತ್ತಿರುವರು.

Advertisement
Advertisement
Advertisement

ಕನ್ನಡದಲ್ಲಿ ಮೊದಲಿಗೆ ಖಳನಟರಾಗಿ ವೃತ್ತಿ ಜೀವನವನ್ನು ಆರಂಭಿಸಿದ ದುನಿಯಾ ವಿಜಯ್ ಅವರು ಇದೀಗ ತೆಲುಗಿನಲ್ಲಿ ನಟಿಸುತ್ತಿರುವ ಮೊದಲ ಸಿನೆಮಾದಲ್ಲೂ ವಿಲನ್ ಆಗಿ ಪಾತ್ರ ನಿರ್ವಹಿಸುತ್ತಿದ್ದಾರೆ.

Advertisement

ಚಿತ್ರತಂಡ ದುನಿಯಾ ವಿಜಯ್ ಅವರಿಗೆ ಸ್ವಾಗತ ಕೋರಿ ಟ್ವೀಟರ್‌ನಲ್ಲಿ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಮಾತ್ರವಲ್ಲದೆ ಇದರೊಂದಿಗೆ ಚಂದನವನದ ನಟ ತೆಲುಗಿನಲ್ಲಿ ತಮ್ಮ ಛಾಪು ಮೂಡಿಸಲು ಸಿದ್ದರಾಗುತ್ತಿದ್ದಾರೆ.

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಕನ್ನಡದ ಎರಡು ಭಾರೀ ಬಜೆಟ್ ಸಿನಿಮಾಗಳು ಒಂದೇ ದಿನ ಶೂಟಿಂಗ್ ಆರಂಭ | ‘ಕಾಂತಾರ’ ಪ್ರೀಕ್ವೆಲ್ ಶೂಟಿಂಗ್ ದಿನವೇ ‘ಟಾಕ್ಸಿಕ್’ ಶೂಟಿಂಗ್ ಶುರು
April 12, 2024
8:42 PM
by: The Rural Mirror ಸುದ್ದಿಜಾಲ
ಲಾಲ್‌ಬಾಗ್‌ ಫ್ಲವರ್‌ ಶೋ | ಪ್ರವಾಸಿಗರನ್ನು ಕೈಬೀಸಿ ಕರೆದ ಸಸ್ಯಕಾಶಿ : ಭರ್ಜರಿ ರೆಸ್ಪಾನ್ಸ್, ಕೋಟಿ ಮೀರಿದ ಆದಾಯ
January 27, 2024
11:51 AM
by: The Rural Mirror ಸುದ್ದಿಜಾಲ
ಮಾಲ್ಡೀವ್ಸ್‌ಗೆ ಯಾಕೆ ಹೋಗಬೇಕು..? ನಮ್ಮ ಮಂಗಳೂರಿನಲ್ಲೇ ಇದೆ ಸೂಪರ್‌ ಲಕ್ಷದ್ವೀಪ | 6 ಸಾವಿರಕ್ಕೆ 3 ದಿನದ ಟೂರ್ ಪ್ಯಾಕೇಜ್
January 12, 2024
12:06 PM
by: The Rural Mirror ಸುದ್ದಿಜಾಲ
ಹಲವು ದಿನಗಳ ಕುತೂಹಲಕ್ಕೆ ಬಿತ್ತು ಬ್ರೇಕ್‌ | ಕಾಂತಾರ-1ರ ಫಸ್ಟ್ ಲುಕ್ ರಿಲೀಸ್ | ಭಯಂಕರ ಲುಕ್‌ನಲ್ಲಿ ರಿಷಬ್ ಶೆಟ್ಟಿ
November 27, 2023
1:04 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror