ತೆಲುಗಿನ ಸ್ಟಾರ್ ನಿರ್ದೇಶಕ ಗೋಪಿಚಂದ್ ಮಲ್ಲಿನೇನಿ ನಿರ್ದೇಶನದಲ್ಲಿ ನಂದಮೂರಿ ಬಾಲಕೃಷ್ಣ ಅವರ 107 ನೇ ಚಿತ್ರದ ಚಿತ್ರೀಕರಣ ಮೂಡಿಬಂದಿದ್ದು. ಈ ಚಿತ್ರಕ್ಕೆ ಖಳನಟನಾಗಿ ಕನ್ನಡ ಖ್ಯಾತ ನಟ ದುನಿಯಾ ವಿಜಯ್ ಅವರು ನಟಿಸುತ್ತಿದ್ದಾರೆ.ಮಾತ್ರವಲ್ಲದೆ ಈ ಸಿನಿಮಾದಲ್ಲಿ ನಂದಮೂರಿ ಬಾಲಕೃಷ್ಣ ನಾಯಕ ನಟನಾಗಿ ಅಭಿಸಿಸುತ್ತಿರುವರು.
ಕನ್ನಡದಲ್ಲಿ ಮೊದಲಿಗೆ ಖಳನಟರಾಗಿ ವೃತ್ತಿ ಜೀವನವನ್ನು ಆರಂಭಿಸಿದ ದುನಿಯಾ ವಿಜಯ್ ಅವರು ಇದೀಗ ತೆಲುಗಿನಲ್ಲಿ ನಟಿಸುತ್ತಿರುವ ಮೊದಲ ಸಿನೆಮಾದಲ್ಲೂ ವಿಲನ್ ಆಗಿ ಪಾತ್ರ ನಿರ್ವಹಿಸುತ್ತಿದ್ದಾರೆ.
ಚಿತ್ರತಂಡ ದುನಿಯಾ ವಿಜಯ್ ಅವರಿಗೆ ಸ್ವಾಗತ ಕೋರಿ ಟ್ವೀಟರ್ನಲ್ಲಿ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಮಾತ್ರವಲ್ಲದೆ ಇದರೊಂದಿಗೆ ಚಂದನವನದ ನಟ ತೆಲುಗಿನಲ್ಲಿ ತಮ್ಮ ಛಾಪು ಮೂಡಿಸಲು ಸಿದ್ದರಾಗುತ್ತಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಹರಿಯಾಣ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಯಮುನಾ ನಗರದಲ್ಲಿ ಇಂದು ಧೀನಬಂಧು ಚೋಟು…
ಚಾಮರಾಜನಗರ ಜಿಲ್ಲೆಯ ಸಿದ್ದಾಪುರ ಗ್ರಾಮದ ಸಾವಿರಾರು ಎಕರೆ ಜಮೀನು ರಾಜವಂಶಸ್ಥರಿಗೆ ಸೇರಿದ್ದು, ಅದನ್ನು…
15.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಸ್ಮಾರ್ಟ್ ಕೃಷಿಯು ಕೃಷಿ ವಲಯದಲ್ಲಿ ಕ್ರಾಂತಿಕಾರಕ ಬದಲಾವಣೆ ತರುತ್ತಿದೆ. ತಂತ್ರಜ್ಞಾನ, ಯಾಂತ್ರೀಕರಣ ಮತ್ತು…
ಮಂಡ್ಯ ಮೈಷುಗರ್ ಕಾರ್ಖಾನೆಯಲ್ಲಿ ಪ್ರಸಕ್ತ ಸಾಲಿನ ಕಬ್ಬು ಅರೆಯುವ ಪ್ರಕ್ರಿಯೆ ಜೂನ್ 30ರಿಂದ…