ತೆಲುಗಿನ ಸ್ಟಾರ್ ನಿರ್ದೇಶಕ ಗೋಪಿಚಂದ್ ಮಲ್ಲಿನೇನಿ ನಿರ್ದೇಶನದಲ್ಲಿ ನಂದಮೂರಿ ಬಾಲಕೃಷ್ಣ ಅವರ 107 ನೇ ಚಿತ್ರದ ಚಿತ್ರೀಕರಣ ಮೂಡಿಬಂದಿದ್ದು. ಈ ಚಿತ್ರಕ್ಕೆ ಖಳನಟನಾಗಿ ಕನ್ನಡ ಖ್ಯಾತ ನಟ ದುನಿಯಾ ವಿಜಯ್ ಅವರು ನಟಿಸುತ್ತಿದ್ದಾರೆ.ಮಾತ್ರವಲ್ಲದೆ ಈ ಸಿನಿಮಾದಲ್ಲಿ ನಂದಮೂರಿ ಬಾಲಕೃಷ್ಣ ನಾಯಕ ನಟನಾಗಿ ಅಭಿಸಿಸುತ್ತಿರುವರು.
ಕನ್ನಡದಲ್ಲಿ ಮೊದಲಿಗೆ ಖಳನಟರಾಗಿ ವೃತ್ತಿ ಜೀವನವನ್ನು ಆರಂಭಿಸಿದ ದುನಿಯಾ ವಿಜಯ್ ಅವರು ಇದೀಗ ತೆಲುಗಿನಲ್ಲಿ ನಟಿಸುತ್ತಿರುವ ಮೊದಲ ಸಿನೆಮಾದಲ್ಲೂ ವಿಲನ್ ಆಗಿ ಪಾತ್ರ ನಿರ್ವಹಿಸುತ್ತಿದ್ದಾರೆ.
ಚಿತ್ರತಂಡ ದುನಿಯಾ ವಿಜಯ್ ಅವರಿಗೆ ಸ್ವಾಗತ ಕೋರಿ ಟ್ವೀಟರ್ನಲ್ಲಿ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಮಾತ್ರವಲ್ಲದೆ ಇದರೊಂದಿಗೆ ಚಂದನವನದ ನಟ ತೆಲುಗಿನಲ್ಲಿ ತಮ್ಮ ಛಾಪು ಮೂಡಿಸಲು ಸಿದ್ದರಾಗುತ್ತಿದ್ದಾರೆ.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.