Advertisement
ಮನರಂಜನೆ

ವಿಲನ್ ಆಗಿ ತೆಲುಗಿಗೆ ಎಂಟ್ರಿ ನೀಡಿದ ದುನಿಯಾ ವಿಜಯ್

Share

ತೆಲುಗಿನ ಸ್ಟಾರ್ ನಿರ್ದೇಶಕ ಗೋಪಿಚಂದ್ ಮಲ್ಲಿನೇನಿ ನಿರ್ದೇಶನದಲ್ಲಿ ನಂದಮೂರಿ ಬಾಲಕೃಷ್ಣ ಅವರ 107 ನೇ ಚಿತ್ರದ ಚಿತ್ರೀಕರಣ ಮೂಡಿಬಂದಿದ್ದು. ಈ ಚಿತ್ರಕ್ಕೆ ಖಳನಟನಾಗಿ ಕನ್ನಡ ಖ್ಯಾತ ನಟ ದುನಿಯಾ ವಿಜಯ್ ಅವರು ನಟಿಸುತ್ತಿದ್ದಾರೆ.ಮಾತ್ರವಲ್ಲದೆ ಈ ಸಿನಿಮಾದಲ್ಲಿ ನಂದಮೂರಿ ಬಾಲಕೃಷ್ಣ ನಾಯಕ ನಟನಾಗಿ ಅಭಿಸಿಸುತ್ತಿರುವರು.

ಕನ್ನಡದಲ್ಲಿ ಮೊದಲಿಗೆ ಖಳನಟರಾಗಿ ವೃತ್ತಿ ಜೀವನವನ್ನು ಆರಂಭಿಸಿದ ದುನಿಯಾ ವಿಜಯ್ ಅವರು ಇದೀಗ ತೆಲುಗಿನಲ್ಲಿ ನಟಿಸುತ್ತಿರುವ ಮೊದಲ ಸಿನೆಮಾದಲ್ಲೂ ವಿಲನ್ ಆಗಿ ಪಾತ್ರ ನಿರ್ವಹಿಸುತ್ತಿದ್ದಾರೆ.

ಚಿತ್ರತಂಡ ದುನಿಯಾ ವಿಜಯ್ ಅವರಿಗೆ ಸ್ವಾಗತ ಕೋರಿ ಟ್ವೀಟರ್‌ನಲ್ಲಿ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಮಾತ್ರವಲ್ಲದೆ ಇದರೊಂದಿಗೆ ಚಂದನವನದ ನಟ ತೆಲುಗಿನಲ್ಲಿ ತಮ್ಮ ಛಾಪು ಮೂಡಿಸಲು ಸಿದ್ದರಾಗುತ್ತಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

1 hour ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

2 hours ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

17 hours ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

1 day ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

1 day ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago