ತೆಲುಗಿನ ಸ್ಟಾರ್ ನಿರ್ದೇಶಕ ಗೋಪಿಚಂದ್ ಮಲ್ಲಿನೇನಿ ನಿರ್ದೇಶನದಲ್ಲಿ ನಂದಮೂರಿ ಬಾಲಕೃಷ್ಣ ಅವರ 107 ನೇ ಚಿತ್ರದ ಚಿತ್ರೀಕರಣ ಮೂಡಿಬಂದಿದ್ದು. ಈ ಚಿತ್ರಕ್ಕೆ ಖಳನಟನಾಗಿ ಕನ್ನಡ ಖ್ಯಾತ ನಟ ದುನಿಯಾ ವಿಜಯ್ ಅವರು ನಟಿಸುತ್ತಿದ್ದಾರೆ.ಮಾತ್ರವಲ್ಲದೆ ಈ ಸಿನಿಮಾದಲ್ಲಿ ನಂದಮೂರಿ ಬಾಲಕೃಷ್ಣ ನಾಯಕ ನಟನಾಗಿ ಅಭಿಸಿಸುತ್ತಿರುವರು.
ಕನ್ನಡದಲ್ಲಿ ಮೊದಲಿಗೆ ಖಳನಟರಾಗಿ ವೃತ್ತಿ ಜೀವನವನ್ನು ಆರಂಭಿಸಿದ ದುನಿಯಾ ವಿಜಯ್ ಅವರು ಇದೀಗ ತೆಲುಗಿನಲ್ಲಿ ನಟಿಸುತ್ತಿರುವ ಮೊದಲ ಸಿನೆಮಾದಲ್ಲೂ ವಿಲನ್ ಆಗಿ ಪಾತ್ರ ನಿರ್ವಹಿಸುತ್ತಿದ್ದಾರೆ.
ಚಿತ್ರತಂಡ ದುನಿಯಾ ವಿಜಯ್ ಅವರಿಗೆ ಸ್ವಾಗತ ಕೋರಿ ಟ್ವೀಟರ್ನಲ್ಲಿ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಮಾತ್ರವಲ್ಲದೆ ಇದರೊಂದಿಗೆ ಚಂದನವನದ ನಟ ತೆಲುಗಿನಲ್ಲಿ ತಮ್ಮ ಛಾಪು ಮೂಡಿಸಲು ಸಿದ್ದರಾಗುತ್ತಿದ್ದಾರೆ.
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…