ತೆಲುಗಿನ ಸ್ಟಾರ್ ನಿರ್ದೇಶಕ ಗೋಪಿಚಂದ್ ಮಲ್ಲಿನೇನಿ ನಿರ್ದೇಶನದಲ್ಲಿ ನಂದಮೂರಿ ಬಾಲಕೃಷ್ಣ ಅವರ 107 ನೇ ಚಿತ್ರದ ಚಿತ್ರೀಕರಣ ಮೂಡಿಬಂದಿದ್ದು. ಈ ಚಿತ್ರಕ್ಕೆ ಖಳನಟನಾಗಿ ಕನ್ನಡ ಖ್ಯಾತ ನಟ ದುನಿಯಾ ವಿಜಯ್ ಅವರು ನಟಿಸುತ್ತಿದ್ದಾರೆ.ಮಾತ್ರವಲ್ಲದೆ ಈ ಸಿನಿಮಾದಲ್ಲಿ ನಂದಮೂರಿ ಬಾಲಕೃಷ್ಣ ನಾಯಕ ನಟನಾಗಿ ಅಭಿಸಿಸುತ್ತಿರುವರು.
ಕನ್ನಡದಲ್ಲಿ ಮೊದಲಿಗೆ ಖಳನಟರಾಗಿ ವೃತ್ತಿ ಜೀವನವನ್ನು ಆರಂಭಿಸಿದ ದುನಿಯಾ ವಿಜಯ್ ಅವರು ಇದೀಗ ತೆಲುಗಿನಲ್ಲಿ ನಟಿಸುತ್ತಿರುವ ಮೊದಲ ಸಿನೆಮಾದಲ್ಲೂ ವಿಲನ್ ಆಗಿ ಪಾತ್ರ ನಿರ್ವಹಿಸುತ್ತಿದ್ದಾರೆ.
ಚಿತ್ರತಂಡ ದುನಿಯಾ ವಿಜಯ್ ಅವರಿಗೆ ಸ್ವಾಗತ ಕೋರಿ ಟ್ವೀಟರ್ನಲ್ಲಿ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಮಾತ್ರವಲ್ಲದೆ ಇದರೊಂದಿಗೆ ಚಂದನವನದ ನಟ ತೆಲುಗಿನಲ್ಲಿ ತಮ್ಮ ಛಾಪು ಮೂಡಿಸಲು ಸಿದ್ದರಾಗುತ್ತಿದ್ದಾರೆ.
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…