ತೆಲುಗಿನ ಸ್ಟಾರ್ ನಿರ್ದೇಶಕ ಗೋಪಿಚಂದ್ ಮಲ್ಲಿನೇನಿ ನಿರ್ದೇಶನದಲ್ಲಿ ನಂದಮೂರಿ ಬಾಲಕೃಷ್ಣ ಅವರ 107 ನೇ ಚಿತ್ರದ ಚಿತ್ರೀಕರಣ ಮೂಡಿಬಂದಿದ್ದು. ಈ ಚಿತ್ರಕ್ಕೆ ಖಳನಟನಾಗಿ ಕನ್ನಡ ಖ್ಯಾತ ನಟ ದುನಿಯಾ ವಿಜಯ್ ಅವರು ನಟಿಸುತ್ತಿದ್ದಾರೆ.ಮಾತ್ರವಲ್ಲದೆ ಈ ಸಿನಿಮಾದಲ್ಲಿ ನಂದಮೂರಿ ಬಾಲಕೃಷ್ಣ ನಾಯಕ ನಟನಾಗಿ ಅಭಿಸಿಸುತ್ತಿರುವರು.
ಕನ್ನಡದಲ್ಲಿ ಮೊದಲಿಗೆ ಖಳನಟರಾಗಿ ವೃತ್ತಿ ಜೀವನವನ್ನು ಆರಂಭಿಸಿದ ದುನಿಯಾ ವಿಜಯ್ ಅವರು ಇದೀಗ ತೆಲುಗಿನಲ್ಲಿ ನಟಿಸುತ್ತಿರುವ ಮೊದಲ ಸಿನೆಮಾದಲ್ಲೂ ವಿಲನ್ ಆಗಿ ಪಾತ್ರ ನಿರ್ವಹಿಸುತ್ತಿದ್ದಾರೆ.
ಚಿತ್ರತಂಡ ದುನಿಯಾ ವಿಜಯ್ ಅವರಿಗೆ ಸ್ವಾಗತ ಕೋರಿ ಟ್ವೀಟರ್ನಲ್ಲಿ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಮಾತ್ರವಲ್ಲದೆ ಇದರೊಂದಿಗೆ ಚಂದನವನದ ನಟ ತೆಲುಗಿನಲ್ಲಿ ತಮ್ಮ ಛಾಪು ಮೂಡಿಸಲು ಸಿದ್ದರಾಗುತ್ತಿದ್ದಾರೆ.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…