ತೆಲುಗಿನ ಸ್ಟಾರ್ ನಿರ್ದೇಶಕ ಗೋಪಿಚಂದ್ ಮಲ್ಲಿನೇನಿ ನಿರ್ದೇಶನದಲ್ಲಿ ನಂದಮೂರಿ ಬಾಲಕೃಷ್ಣ ಅವರ 107 ನೇ ಚಿತ್ರದ ಚಿತ್ರೀಕರಣ ಮೂಡಿಬಂದಿದ್ದು. ಈ ಚಿತ್ರಕ್ಕೆ ಖಳನಟನಾಗಿ ಕನ್ನಡ ಖ್ಯಾತ ನಟ ದುನಿಯಾ ವಿಜಯ್ ಅವರು ನಟಿಸುತ್ತಿದ್ದಾರೆ.ಮಾತ್ರವಲ್ಲದೆ ಈ ಸಿನಿಮಾದಲ್ಲಿ ನಂದಮೂರಿ ಬಾಲಕೃಷ್ಣ ನಾಯಕ ನಟನಾಗಿ ಅಭಿಸಿಸುತ್ತಿರುವರು.
ಕನ್ನಡದಲ್ಲಿ ಮೊದಲಿಗೆ ಖಳನಟರಾಗಿ ವೃತ್ತಿ ಜೀವನವನ್ನು ಆರಂಭಿಸಿದ ದುನಿಯಾ ವಿಜಯ್ ಅವರು ಇದೀಗ ತೆಲುಗಿನಲ್ಲಿ ನಟಿಸುತ್ತಿರುವ ಮೊದಲ ಸಿನೆಮಾದಲ್ಲೂ ವಿಲನ್ ಆಗಿ ಪಾತ್ರ ನಿರ್ವಹಿಸುತ್ತಿದ್ದಾರೆ.
ಚಿತ್ರತಂಡ ದುನಿಯಾ ವಿಜಯ್ ಅವರಿಗೆ ಸ್ವಾಗತ ಕೋರಿ ಟ್ವೀಟರ್ನಲ್ಲಿ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಮಾತ್ರವಲ್ಲದೆ ಇದರೊಂದಿಗೆ ಚಂದನವನದ ನಟ ತೆಲುಗಿನಲ್ಲಿ ತಮ್ಮ ಛಾಪು ಮೂಡಿಸಲು ಸಿದ್ದರಾಗುತ್ತಿದ್ದಾರೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…
ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…