ತೆಲುಗಿನ ಸ್ಟಾರ್ ನಿರ್ದೇಶಕ ಗೋಪಿಚಂದ್ ಮಲ್ಲಿನೇನಿ ನಿರ್ದೇಶನದಲ್ಲಿ ನಂದಮೂರಿ ಬಾಲಕೃಷ್ಣ ಅವರ 107 ನೇ ಚಿತ್ರದ ಚಿತ್ರೀಕರಣ ಮೂಡಿಬಂದಿದ್ದು. ಈ ಚಿತ್ರಕ್ಕೆ ಖಳನಟನಾಗಿ ಕನ್ನಡ ಖ್ಯಾತ ನಟ ದುನಿಯಾ ವಿಜಯ್ ಅವರು ನಟಿಸುತ್ತಿದ್ದಾರೆ.ಮಾತ್ರವಲ್ಲದೆ ಈ ಸಿನಿಮಾದಲ್ಲಿ ನಂದಮೂರಿ ಬಾಲಕೃಷ್ಣ ನಾಯಕ ನಟನಾಗಿ ಅಭಿಸಿಸುತ್ತಿರುವರು.
ಕನ್ನಡದಲ್ಲಿ ಮೊದಲಿಗೆ ಖಳನಟರಾಗಿ ವೃತ್ತಿ ಜೀವನವನ್ನು ಆರಂಭಿಸಿದ ದುನಿಯಾ ವಿಜಯ್ ಅವರು ಇದೀಗ ತೆಲುಗಿನಲ್ಲಿ ನಟಿಸುತ್ತಿರುವ ಮೊದಲ ಸಿನೆಮಾದಲ್ಲೂ ವಿಲನ್ ಆಗಿ ಪಾತ್ರ ನಿರ್ವಹಿಸುತ್ತಿದ್ದಾರೆ.
ಚಿತ್ರತಂಡ ದುನಿಯಾ ವಿಜಯ್ ಅವರಿಗೆ ಸ್ವಾಗತ ಕೋರಿ ಟ್ವೀಟರ್ನಲ್ಲಿ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಮಾತ್ರವಲ್ಲದೆ ಇದರೊಂದಿಗೆ ಚಂದನವನದ ನಟ ತೆಲುಗಿನಲ್ಲಿ ತಮ್ಮ ಛಾಪು ಮೂಡಿಸಲು ಸಿದ್ದರಾಗುತ್ತಿದ್ದಾರೆ.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…