ಉತ್ತರ ಪ್ರದೇಶದ ಮಹಾ ಕುಂಭಮೇಳದಲ್ಲಿ ಗಂಗಾ ನದಿ ನೀರು ಸ್ನಾನಕ್ಕೆ ಯೋಗ್ಯವಾಗಿತ್ತು ಎಂದು ಕೇಂದ್ರ ಪರಿಸರ ಸಚಿವ ಭೂಪೇಂದ್ರ ಯಾದವ್ ಲೋಕಸಭೆಯಲ್ಲಿ ಹೇಳಿದ್ದಾರೆ. ಪ್ರಶ್ನೋತ್ತರ ಕಲಾಪದಲ್ಲಿ ಸಂಸದರಾದ ಆನಂದ್ ಭದೌರಿಯಾ ಮತ್ತು ಕೆ. ಸುಧಾಕರನ್ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು, ತ್ರಿವೇಣಿ ಸಂಗಮ ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳ ಸಂಗಮವಾಗಿದೆ. ಇದರ ನೀರು ಪರಿಶುದ್ಧವಾಗಿರುವುದಾಗಿ ಇದಾಗಲೇ ವರದಿ ಬಂದಿದೆ. ನೀರಿನ ಗುಣಮಟ್ಟದ ನಿಯತಾಂಕಗಳಾದ PH, ಕರಗಿದ ಆಮ್ಲಜನಕ, BOD ಇವುಗಳು ಸ್ನಾನ ಮಾಡಲು ಯೋಗ್ಯ ಎನ್ನುವುದಾಗಿ ತಿಳಿಸಿವೆ ಎಂದರು. 2022-23 ರಿಂದ 2024-25 ರವರೆಗೆ ನದಿ ಶುದ್ಧೀಕರಣಕ್ಕಾಗಿ ‘ರಾಷ್ಟ್ರೀಯ ಗಂಗಾ ಮಿಷನ್ ಫಾರ್ ಕ್ಲೀನ್ ಗಂಗಾ’ ಇದಕ್ಕೆ 7421 ಕೋಟಿ ರೂಪಾಯಿ ಹಂಚಿಕೆ ಮಾಡಿರುವುದಾಗಿ ಅವರು ತಿಳಿಸಿದರು.
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…