ಉತ್ತರ ಪ್ರದೇಶದ ಮಹಾ ಕುಂಭಮೇಳದಲ್ಲಿ ಗಂಗಾ ನದಿ ನೀರು ಸ್ನಾನಕ್ಕೆ ಯೋಗ್ಯವಾಗಿತ್ತು ಎಂದು ಕೇಂದ್ರ ಪರಿಸರ ಸಚಿವ ಭೂಪೇಂದ್ರ ಯಾದವ್ ಲೋಕಸಭೆಯಲ್ಲಿ ಹೇಳಿದ್ದಾರೆ. ಪ್ರಶ್ನೋತ್ತರ ಕಲಾಪದಲ್ಲಿ ಸಂಸದರಾದ ಆನಂದ್ ಭದೌರಿಯಾ ಮತ್ತು ಕೆ. ಸುಧಾಕರನ್ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು, ತ್ರಿವೇಣಿ ಸಂಗಮ ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳ ಸಂಗಮವಾಗಿದೆ. ಇದರ ನೀರು ಪರಿಶುದ್ಧವಾಗಿರುವುದಾಗಿ ಇದಾಗಲೇ ವರದಿ ಬಂದಿದೆ. ನೀರಿನ ಗುಣಮಟ್ಟದ ನಿಯತಾಂಕಗಳಾದ PH, ಕರಗಿದ ಆಮ್ಲಜನಕ, BOD ಇವುಗಳು ಸ್ನಾನ ಮಾಡಲು ಯೋಗ್ಯ ಎನ್ನುವುದಾಗಿ ತಿಳಿಸಿವೆ ಎಂದರು. 2022-23 ರಿಂದ 2024-25 ರವರೆಗೆ ನದಿ ಶುದ್ಧೀಕರಣಕ್ಕಾಗಿ ‘ರಾಷ್ಟ್ರೀಯ ಗಂಗಾ ಮಿಷನ್ ಫಾರ್ ಕ್ಲೀನ್ ಗಂಗಾ’ ಇದಕ್ಕೆ 7421 ಕೋಟಿ ರೂಪಾಯಿ ಹಂಚಿಕೆ ಮಾಡಿರುವುದಾಗಿ ಅವರು ತಿಳಿಸಿದರು.
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…