Advertisement
ಸುದ್ದಿಗಳು

ಅಂತಾರಾಷ್ಟ್ರೀಯ ದಸರಾ ಹಬ್ಬ | ಕುಲುವಿನಲ್ಲಿ ನಡೆಯುವ ದಸರಾದ ವಿಶೇಷತೆ ಏನು..?

Share

ಹಿಮಾಚಲ ಪ್ರದೇಶದ ಕುಲುವಿನಲ್ಲಿ ಅಂತಾರಾಷ್ಟ್ರೀಯ ದಸರಾ ಹಬ್ಬ, ಸಾಂಪ್ರದಾಯಿಕ ಪದ್ಧತಿಗಳೊಂದಿಗೆ ಆರಂಭವಾಗಿದೆ.ಈ ಸಂದರ್ಭದಲ್ಲಿ, ಐತಿಹಾಸಿಕ ಧಾಲ್‌ಪುರ ಮೈದಾನದಲ್ಲಿ ,ಭಗವಾನ್ ರಘುನಾಥನ ಭವ್ಯ ರಥೋತ್ಸವವನ್ನು ನಡೆಸಲಾಯಿತು, ಇದರಲ್ಲಿ ಸಾವಿರಾರು ಜನರು ಸಾಂಪ್ರದಾಯಿಕ ಉಡುಗೆಗಳನ್ನು ಧರಿಸಿದ್ದರು. ನೂರಕ್ಕೂ ಹೆಚ್ಚು ದೇವತೆಗಳು ರಥೋತ್ಸವದಲ್ಲಿ ಕಾಣಸಿಗುತ್ತದೆ.  ದಸರಾ ಹಬ್ಬದ ಸಂದರ್ಭದಲ್ಲಿ 25 ದೇಶಗಳ ಸಾಂಸ್ಕೃತಿಕ ತಂಡಗಳು ತಮ್ಮ ಪ್ರದರ್ಶನಗಳನ್ನು ಪ್ರಸ್ತುತಪಡಿಸಲಿವೆ ಮತ್ತು ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಸಹ ಆಯೋಜಿಸಲಾಗುತ್ತದೆ. 

Advertisement
Advertisement

ಕಾರ್ಯಕ್ರಮವನ್ನು  ರಾಜ್ಯಪಾಲ ಶಿವ ಪ್ರತಾಪ್ ಶುಕ್ಲಾ ಕಾರ್ಯಕ್ರಮ ಉದ್ಘಾಟಿಸಿದರು. ಉಪಮುಖ್ಯಮಂತ್ರಿ ಮುಖೇಶ್ ಅಗ್ನಿಹೋತ್ರಿ  ಸೇರಿದಂತೆ, ಸಾವಿರಾರು ಜನರು ಸಾಂಪ್ರದಾಯಿಕ ಉಡುಗೆಯಲ್ಲಿ ಉಪಸ್ಥಿತರಿದ್ದರು. ಇದೇ 19 ರಂದು, ಕುಲು ಕಾರ್ನಿವಲ್ ಅಂತರರಾಷ್ಟ್ರೀಯ ದಸರಾ ಉತ್ಸವ ಜರುಗಲಿದೆ. ಇದರಲ್ಲಿ ವಿವಿಧ ಸರ್ಕಾರಿ ಇಲಾಖೆಗಳ ಕಾರ್ಯಕ್ರಮಗಳು ಮತ್ತು ಸಾಧನೆಗಳನ್ನು ಎತ್ತಿ ತೋರಿಸುವ ಪ್ರದರ್ಶನಗಳು ಒಳಗೊಂಡಿರುತ್ತದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

6 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

1 day ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

1 day ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

1 day ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

1 day ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

1 day ago