Advertisement
ಸುದ್ದಿಗಳು

ಅಂತಾರಾಷ್ಟ್ರೀಯ ದಸರಾ ಹಬ್ಬ | ಕುಲುವಿನಲ್ಲಿ ನಡೆಯುವ ದಸರಾದ ವಿಶೇಷತೆ ಏನು..?

Share

ಹಿಮಾಚಲ ಪ್ರದೇಶದ ಕುಲುವಿನಲ್ಲಿ ಅಂತಾರಾಷ್ಟ್ರೀಯ ದಸರಾ ಹಬ್ಬ, ಸಾಂಪ್ರದಾಯಿಕ ಪದ್ಧತಿಗಳೊಂದಿಗೆ ಆರಂಭವಾಗಿದೆ.ಈ ಸಂದರ್ಭದಲ್ಲಿ, ಐತಿಹಾಸಿಕ ಧಾಲ್‌ಪುರ ಮೈದಾನದಲ್ಲಿ ,ಭಗವಾನ್ ರಘುನಾಥನ ಭವ್ಯ ರಥೋತ್ಸವವನ್ನು ನಡೆಸಲಾಯಿತು, ಇದರಲ್ಲಿ ಸಾವಿರಾರು ಜನರು ಸಾಂಪ್ರದಾಯಿಕ ಉಡುಗೆಗಳನ್ನು ಧರಿಸಿದ್ದರು. ನೂರಕ್ಕೂ ಹೆಚ್ಚು ದೇವತೆಗಳು ರಥೋತ್ಸವದಲ್ಲಿ ಕಾಣಸಿಗುತ್ತದೆ.  ದಸರಾ ಹಬ್ಬದ ಸಂದರ್ಭದಲ್ಲಿ 25 ದೇಶಗಳ ಸಾಂಸ್ಕೃತಿಕ ತಂಡಗಳು ತಮ್ಮ ಪ್ರದರ್ಶನಗಳನ್ನು ಪ್ರಸ್ತುತಪಡಿಸಲಿವೆ ಮತ್ತು ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಸಹ ಆಯೋಜಿಸಲಾಗುತ್ತದೆ. 

ಕಾರ್ಯಕ್ರಮವನ್ನು  ರಾಜ್ಯಪಾಲ ಶಿವ ಪ್ರತಾಪ್ ಶುಕ್ಲಾ ಕಾರ್ಯಕ್ರಮ ಉದ್ಘಾಟಿಸಿದರು. ಉಪಮುಖ್ಯಮಂತ್ರಿ ಮುಖೇಶ್ ಅಗ್ನಿಹೋತ್ರಿ  ಸೇರಿದಂತೆ, ಸಾವಿರಾರು ಜನರು ಸಾಂಪ್ರದಾಯಿಕ ಉಡುಗೆಯಲ್ಲಿ ಉಪಸ್ಥಿತರಿದ್ದರು. ಇದೇ 19 ರಂದು, ಕುಲು ಕಾರ್ನಿವಲ್ ಅಂತರರಾಷ್ಟ್ರೀಯ ದಸರಾ ಉತ್ಸವ ಜರುಗಲಿದೆ. ಇದರಲ್ಲಿ ವಿವಿಧ ಸರ್ಕಾರಿ ಇಲಾಖೆಗಳ ಕಾರ್ಯಕ್ರಮಗಳು ಮತ್ತು ಸಾಧನೆಗಳನ್ನು ಎತ್ತಿ ತೋರಿಸುವ ಪ್ರದರ್ಶನಗಳು ಒಳಗೊಂಡಿರುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

17 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

1 day ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 days ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago