ಅಸಂಘಟಿತ ವರ್ಗದ ಜನರಿಗೆ ಇ-ಶ್ರಮ್ ಕಾರ್ಡ್ ಮೂಲಕ ಸರ್ಕಾರ ಸಾಕಷ್ಟು ಸಹಾಯ ಮಾಡುತ್ತಿದೆ, ಇ-ಶ್ರಮ್ ಕಾರ್ಡ್ ಯೋಜನೆಗೆ ಸಂಬಂಧಿಸಿದ ಜನರ ಖಾತೆಗಳಿಗೆ ಮುಂದಿನ ಕಂತು 500 ರೂ.ಗಳನ್ನು ಸರ್ಕಾರ ಮತ್ತೊಮ್ಮೆ ಕಳುಹಿಸಲಿದೆ. ಕಂತಿನ ಹೊರತಾಗಿ ಫಲಾನುಭವಿಗಳು ಹಲವು ಸವಲತ್ತುಗಳನ್ನು ಪಡೆಯುತ್ತಿದ್ದಾರೆ.
ಈ ಯೋಜನೆಯ ಪ್ರಕಾರ, ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆಯಡಿಯಲ್ಲಿ 2 ಲಕ್ಷದವರೆಗೆ ವಿಮಾ ರಕ್ಷಣೆಯನ್ನು ಪಡೆಯುತ್ತೀರಿ. ಕಾರ್ಮಿಕರು ಅಪಘಾತದಲ್ಲಿ ಮೃತಪಟ್ಟರೆ ಅವರ ಕುಟುಂಬಕ್ಕೆ 2 ಲಕ್ಷ ರೂ., ವ್ಯಕ್ತಿಯು ಅಂಗವೈಕಲ್ಯ ಹೊಂದಿದ್ದರೆ, 1 ಲಕ್ಷ ರೂ. ನೀಡಲಾಗುವುದು.ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…