ಇ-ಸ್ಕೂಟರ್ ಗಳ ಅಗ್ನಿ ಅನಾಹುತಕ್ಕೆ ದೋಷಪೂರಿತ ಬ್ಯಾಟರಿಗಳೇ ಕಾರಣ | ತನಿಖಾ ವರದಿ |

May 8, 2022
8:28 PM

ಭಾರತದಲ್ಲಿ ಇ-ಸ್ಕೂಟರ್ ಗಳಿಗೆ ಬೆಂಕಿ ಹತ್ತಿಕೊಳ್ಳುತ್ತಿರುವುದು ದೋಷಪೂರಿತ ಬ್ಯಾಟರಿ, ಮಾಡ್ಯೂಲ್ ಗಳಿಂದ ಎಂದು ಆರಂಭಿಕ ತನಿಖೆಯಿಂದ ತಿಳಿದುಬಂದಿದೆ.ಇತ್ತೀಚಿನ ದಿನಗಳಲ್ಲಿ ಇ-ಸ್ಕೂಟರ್ ಗಳಲ್ಲಿ ಇದ್ದಕ್ಕಿದ್ದಂತೆಯೇ ಬೆಂಕಿ ಕಾಣಿಸಿಕೊಂಡು ಸ್ಕೂಟರ್ ಗಳು ಸುಟ್ಟು ಹೋಗುತ್ತಿರುವ ಪ್ರಕರಣಗಳು ಹೆಚ್ಚಾಗತೊಡಗಿವೆ. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು.

ಈ ಮಧ್ಯೆ, ಕೇಂದ್ರ ಸರ್ಕಾರ ಈ ಅಗ್ನಿ ಅನಾಹುತಕ್ಕೆ ಕಾರಣಗಳೇನೆಂಬುದನ್ನು ಪತ್ತೆ ಮಾಡಿ ಪರಿಹಾರವಾದ ನಂತರವೇ ಇ-ಸ್ಕೂಟರ್ ಗಳನ್ನು ಮಾರುಕಟ್ಟೆಗೆ ಕಳುಹಿಸಬೇಕೆಂದು ವಾಹನ ತಯಾರಕರಿಗೆ ಮೌಖಿಕ ಸಂದೇಶ ರವಾನೆ ಮಾಡಿತ್ತು.ಅಲ್ಲದೇ, ಈ ಅನಾಹುತಗಳಿಗೆ ಕಾರಣಗಳೇನೆಂಬುದರ ಬಗ್ಗೆ ತನಿಖೆ ನಡೆಸುವಂತೆಯೂ ಸೂಚನೆ ನೀಡಿತ್ತು.

ಇದೀಗ ಸ್ವತಂತ್ರ ಸಂಸ್ಥೆಯೊಂದು ತನಿಖೆ ನಡೆಸಿದ್ದು, ಅದರ ಪ್ರಾಥಮಿಕ ವರದಿ ಪ್ರಕಾರ, ಅಗ್ನಿ ಅನಾಹುತಕ್ಕೆ ಇ-ಸ್ಕೂಟರ್ ಗಳಲ್ಲಿ ಬಳಸಲಾಗುತ್ತಿರುವ ಬ್ಯಾಟರಿ ಸೆಲ್ಸ್ ಮತ್ತು ಮಾಡ್ಯೂಲ್ ಗಳಲ್ಲಿನ ದೋಷದಿಂದ ಅನಾಹುತ ಸಂಭವಿಸುತ್ತಿದೆ ಎಂದು ವರದಿಗಳು ತಿಳಿಸಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭ – ಮಹಿಳೆಯರ ನೇತೃತ್ವದಲ್ಲಿ ಗ್ರಾಮೀಣ ಉದ್ಯಮಕ್ಕೆ ಹೊಸ ದಿಕ್ಕು
April 29, 2026
10:45 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಎಲೆಚುಕ್ಕೆ ರೋಗದ ವಿರುದ್ಧ ಹೋರಾಟ – ಸಮುದಾಯ ಮಟ್ಟದಲ್ಲಿ ಕ್ರಿಯಾ ಯೋಜನೆಗೆ ಸಂಸದ ಬ್ರಿಜೇಶ್ ಚೌಟ ಕರೆ
April 29, 2026
10:05 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ
April 28, 2026
2:11 PM
by: ಸಾಯಿಶೇಖರ್ ಕರಿಕಳ
ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ
April 27, 2026
9:34 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror