ಇ-ಸ್ಕೂಟರ್ ಗಳ ಅಗ್ನಿ ಅನಾಹುತಕ್ಕೆ ದೋಷಪೂರಿತ ಬ್ಯಾಟರಿಗಳೇ ಕಾರಣ | ತನಿಖಾ ವರದಿ |

May 8, 2022
8:28 PM

ಭಾರತದಲ್ಲಿ ಇ-ಸ್ಕೂಟರ್ ಗಳಿಗೆ ಬೆಂಕಿ ಹತ್ತಿಕೊಳ್ಳುತ್ತಿರುವುದು ದೋಷಪೂರಿತ ಬ್ಯಾಟರಿ, ಮಾಡ್ಯೂಲ್ ಗಳಿಂದ ಎಂದು ಆರಂಭಿಕ ತನಿಖೆಯಿಂದ ತಿಳಿದುಬಂದಿದೆ.ಇತ್ತೀಚಿನ ದಿನಗಳಲ್ಲಿ ಇ-ಸ್ಕೂಟರ್ ಗಳಲ್ಲಿ ಇದ್ದಕ್ಕಿದ್ದಂತೆಯೇ ಬೆಂಕಿ ಕಾಣಿಸಿಕೊಂಡು ಸ್ಕೂಟರ್ ಗಳು ಸುಟ್ಟು ಹೋಗುತ್ತಿರುವ ಪ್ರಕರಣಗಳು ಹೆಚ್ಚಾಗತೊಡಗಿವೆ. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು.

ಈ ಮಧ್ಯೆ, ಕೇಂದ್ರ ಸರ್ಕಾರ ಈ ಅಗ್ನಿ ಅನಾಹುತಕ್ಕೆ ಕಾರಣಗಳೇನೆಂಬುದನ್ನು ಪತ್ತೆ ಮಾಡಿ ಪರಿಹಾರವಾದ ನಂತರವೇ ಇ-ಸ್ಕೂಟರ್ ಗಳನ್ನು ಮಾರುಕಟ್ಟೆಗೆ ಕಳುಹಿಸಬೇಕೆಂದು ವಾಹನ ತಯಾರಕರಿಗೆ ಮೌಖಿಕ ಸಂದೇಶ ರವಾನೆ ಮಾಡಿತ್ತು.ಅಲ್ಲದೇ, ಈ ಅನಾಹುತಗಳಿಗೆ ಕಾರಣಗಳೇನೆಂಬುದರ ಬಗ್ಗೆ ತನಿಖೆ ನಡೆಸುವಂತೆಯೂ ಸೂಚನೆ ನೀಡಿತ್ತು.

ಇದೀಗ ಸ್ವತಂತ್ರ ಸಂಸ್ಥೆಯೊಂದು ತನಿಖೆ ನಡೆಸಿದ್ದು, ಅದರ ಪ್ರಾಥಮಿಕ ವರದಿ ಪ್ರಕಾರ, ಅಗ್ನಿ ಅನಾಹುತಕ್ಕೆ ಇ-ಸ್ಕೂಟರ್ ಗಳಲ್ಲಿ ಬಳಸಲಾಗುತ್ತಿರುವ ಬ್ಯಾಟರಿ ಸೆಲ್ಸ್ ಮತ್ತು ಮಾಡ್ಯೂಲ್ ಗಳಲ್ಲಿನ ದೋಷದಿಂದ ಅನಾಹುತ ಸಂಭವಿಸುತ್ತಿದೆ ಎಂದು ವರದಿಗಳು ತಿಳಿಸಿವೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?
September 3, 2026
1:13 PM
by: ಸಾಯಿಶೇಖರ್ ಕರಿಕಳ
ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ
September 3, 2026
7:08 AM
by: ದ ರೂರಲ್ ಮಿರರ್.ಕಾಂ
ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?
September 2, 2026
10:52 PM
by: ದ ರೂರಲ್ ಮಿರರ್.ಕಾಂ
ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ
September 2, 2026
7:32 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror