Advertisement
ಸುದ್ದಿಗಳು

ಇ-ಸ್ಕೂಟರ್ ಗಳ ಅಗ್ನಿ ಅನಾಹುತಕ್ಕೆ ದೋಷಪೂರಿತ ಬ್ಯಾಟರಿಗಳೇ ಕಾರಣ | ತನಿಖಾ ವರದಿ |

Share

ಭಾರತದಲ್ಲಿ ಇ-ಸ್ಕೂಟರ್ ಗಳಿಗೆ ಬೆಂಕಿ ಹತ್ತಿಕೊಳ್ಳುತ್ತಿರುವುದು ದೋಷಪೂರಿತ ಬ್ಯಾಟರಿ, ಮಾಡ್ಯೂಲ್ ಗಳಿಂದ ಎಂದು ಆರಂಭಿಕ ತನಿಖೆಯಿಂದ ತಿಳಿದುಬಂದಿದೆ.ಇತ್ತೀಚಿನ ದಿನಗಳಲ್ಲಿ ಇ-ಸ್ಕೂಟರ್ ಗಳಲ್ಲಿ ಇದ್ದಕ್ಕಿದ್ದಂತೆಯೇ ಬೆಂಕಿ ಕಾಣಿಸಿಕೊಂಡು ಸ್ಕೂಟರ್ ಗಳು ಸುಟ್ಟು ಹೋಗುತ್ತಿರುವ ಪ್ರಕರಣಗಳು ಹೆಚ್ಚಾಗತೊಡಗಿವೆ. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು.

ಈ ಮಧ್ಯೆ, ಕೇಂದ್ರ ಸರ್ಕಾರ ಈ ಅಗ್ನಿ ಅನಾಹುತಕ್ಕೆ ಕಾರಣಗಳೇನೆಂಬುದನ್ನು ಪತ್ತೆ ಮಾಡಿ ಪರಿಹಾರವಾದ ನಂತರವೇ ಇ-ಸ್ಕೂಟರ್ ಗಳನ್ನು ಮಾರುಕಟ್ಟೆಗೆ ಕಳುಹಿಸಬೇಕೆಂದು ವಾಹನ ತಯಾರಕರಿಗೆ ಮೌಖಿಕ ಸಂದೇಶ ರವಾನೆ ಮಾಡಿತ್ತು.ಅಲ್ಲದೇ, ಈ ಅನಾಹುತಗಳಿಗೆ ಕಾರಣಗಳೇನೆಂಬುದರ ಬಗ್ಗೆ ತನಿಖೆ ನಡೆಸುವಂತೆಯೂ ಸೂಚನೆ ನೀಡಿತ್ತು.

ಇದೀಗ ಸ್ವತಂತ್ರ ಸಂಸ್ಥೆಯೊಂದು ತನಿಖೆ ನಡೆಸಿದ್ದು, ಅದರ ಪ್ರಾಥಮಿಕ ವರದಿ ಪ್ರಕಾರ, ಅಗ್ನಿ ಅನಾಹುತಕ್ಕೆ ಇ-ಸ್ಕೂಟರ್ ಗಳಲ್ಲಿ ಬಳಸಲಾಗುತ್ತಿರುವ ಬ್ಯಾಟರಿ ಸೆಲ್ಸ್ ಮತ್ತು ಮಾಡ್ಯೂಲ್ ಗಳಲ್ಲಿನ ದೋಷದಿಂದ ಅನಾಹುತ ಸಂಭವಿಸುತ್ತಿದೆ ಎಂದು ವರದಿಗಳು ತಿಳಿಸಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

6 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

23 hours ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

1 day ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

1 day ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

1 day ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago