Advertisement
ಸುದ್ದಿಗಳು

ಇ-ಸ್ಕೂಟರ್ ಗಳ ಅಗ್ನಿ ಅನಾಹುತಕ್ಕೆ ದೋಷಪೂರಿತ ಬ್ಯಾಟರಿಗಳೇ ಕಾರಣ | ತನಿಖಾ ವರದಿ |

Share

ಭಾರತದಲ್ಲಿ ಇ-ಸ್ಕೂಟರ್ ಗಳಿಗೆ ಬೆಂಕಿ ಹತ್ತಿಕೊಳ್ಳುತ್ತಿರುವುದು ದೋಷಪೂರಿತ ಬ್ಯಾಟರಿ, ಮಾಡ್ಯೂಲ್ ಗಳಿಂದ ಎಂದು ಆರಂಭಿಕ ತನಿಖೆಯಿಂದ ತಿಳಿದುಬಂದಿದೆ.ಇತ್ತೀಚಿನ ದಿನಗಳಲ್ಲಿ ಇ-ಸ್ಕೂಟರ್ ಗಳಲ್ಲಿ ಇದ್ದಕ್ಕಿದ್ದಂತೆಯೇ ಬೆಂಕಿ ಕಾಣಿಸಿಕೊಂಡು ಸ್ಕೂಟರ್ ಗಳು ಸುಟ್ಟು ಹೋಗುತ್ತಿರುವ ಪ್ರಕರಣಗಳು ಹೆಚ್ಚಾಗತೊಡಗಿವೆ. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು.

ಈ ಮಧ್ಯೆ, ಕೇಂದ್ರ ಸರ್ಕಾರ ಈ ಅಗ್ನಿ ಅನಾಹುತಕ್ಕೆ ಕಾರಣಗಳೇನೆಂಬುದನ್ನು ಪತ್ತೆ ಮಾಡಿ ಪರಿಹಾರವಾದ ನಂತರವೇ ಇ-ಸ್ಕೂಟರ್ ಗಳನ್ನು ಮಾರುಕಟ್ಟೆಗೆ ಕಳುಹಿಸಬೇಕೆಂದು ವಾಹನ ತಯಾರಕರಿಗೆ ಮೌಖಿಕ ಸಂದೇಶ ರವಾನೆ ಮಾಡಿತ್ತು.ಅಲ್ಲದೇ, ಈ ಅನಾಹುತಗಳಿಗೆ ಕಾರಣಗಳೇನೆಂಬುದರ ಬಗ್ಗೆ ತನಿಖೆ ನಡೆಸುವಂತೆಯೂ ಸೂಚನೆ ನೀಡಿತ್ತು.

ಇದೀಗ ಸ್ವತಂತ್ರ ಸಂಸ್ಥೆಯೊಂದು ತನಿಖೆ ನಡೆಸಿದ್ದು, ಅದರ ಪ್ರಾಥಮಿಕ ವರದಿ ಪ್ರಕಾರ, ಅಗ್ನಿ ಅನಾಹುತಕ್ಕೆ ಇ-ಸ್ಕೂಟರ್ ಗಳಲ್ಲಿ ಬಳಸಲಾಗುತ್ತಿರುವ ಬ್ಯಾಟರಿ ಸೆಲ್ಸ್ ಮತ್ತು ಮಾಡ್ಯೂಲ್ ಗಳಲ್ಲಿನ ದೋಷದಿಂದ ಅನಾಹುತ ಸಂಭವಿಸುತ್ತಿದೆ ಎಂದು ವರದಿಗಳು ತಿಳಿಸಿವೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

8 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

14 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

22 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

1 day ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

2 days ago