MIRROR FOCUS

ಭಾರತದಲ್ಲಿ ಹೆಚ್ಚಾಗುತ್ತಿರುವ ಇ ತ್ಯಾಜ್ಯ | ಕಳೆದ ವರ್ಷ ಭಾರತದಲ್ಲಿ 3.2 ಮಿಲಿಯನ್ ಟನ್ ಇ-ತ್ಯಾಜ್ಯ ಉತ್ಪಾದನೆ | ಇ ತ್ಯಾಜ್ಯದಲ್ಲಿ ಜಾಗತಿಕವಾಗಿ ಭಾರತಕ್ಕೆ ಮೂರನೇ ಸ್ಥಾನ…! |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಭಾರತದಲ್ಲಿ ಇದೀಗ ಇ ತ್ಯಾಜ್ಯ ಉತ್ಪಾದನೆ ಹೆಚ್ಚಾಗುತ್ತಿದೆ. ಕಳೆದ ವರ್ಷ ಭಾರತದಲ್ಲಿ 3.2 ಮಿಲಿಯನ್ ಟನ್ ಇ-ತ್ಯಾಜ್ಯವನ್ನು ಉತ್ಪಾದಿಸಿದೆ. ಕಳೆದ ವರ್ಷ ಭಾರತವು 3.2 ಮಿಲಿಯನ್ ಟನ್ ಇ-ತ್ಯಾಜ್ಯವನ್ನು ಉತ್ಪಾದಿಸಿ ಜಾಗತಿಕವಾಗಿ ಮೂರನೇ ಸ್ಥಾನದಲ್ಲಿದೆ. ಇದೀಗ ಈ ತ್ಯಾಜ್ಯ ಉತ್ಪಾದನೆಯೇ ತಲೆನೋವಿನ ಸಮಸ್ಯೆಯಾಗಲಿದೆ.

Advertisement

ಕಳೆದ ಎರಡು ವರ್ಷಗಳಲ್ಲಿ ಇ ತ್ಯಾಜ್ಯ ಉತ್ಪಾದನೆಯಲ್ಲಿ ಹೆಚ್ಚಳವಾಗಿದೆ. ಲಾಕ್‌ಡೌನ್ ಸಮಯದಲ್ಲಿ ಅನೇಕ ಜನರು ಸಾಮಾನ್ಯಕ್ಕಿಂತ ಹೆಚ್ಚು ತಂತ್ರಜ್ಞಾನವನ್ನು ಅವಲಂಬಿಸಿರುವುದರಿಂದ ಕಳೆದ ವರ್ಷ ಇ-ತ್ಯಾಜ್ಯ ಉತ್ಪಾದನೆಯು ಹೆಚ್ಚಾಗಿದೆ ಎಂದು ಅಧ್ಯಯನಗಳು ಹೇಳಿದೆ. ಅಭಿವೃದ್ಧಿ, ತಂತ್ರಜ್ಞಾನಗಳ ಬಳಕೆ ಈಗ ಹೆಚ್ಚಾಗುತ್ತಿರುವುದು ಇವುಗಳ ನಿಯಂತ್ರಣದ ಬಗ್ಗೆ ಈಗ ಹೆಚ್ಚಿನ ಅಧ್ಯಯನಗಳು ಆರಂಭವಾಗುತ್ತಿದೆ. ಅಭಿವೃದ್ಧಿ ಹೊಂದುತ್ತಿರುವ ದೇಶಗಳಲ್ಲಿ  ಈ ಬಗ್ಗೆ ಈಗಲೇ ಕ್ರಮ ಅಗತ್ಯ ಎಂಬುದನ್ನು ಕೂಡಾ ಎಚ್ಚರಿಸಲಾಗಿದೆ.

ಸ್ವೀಡಿಷ್ ಸೊಸೈಟಿ ಫಾರ್ ನೇಚರ್ ಕನ್ಸರ್ವೇಶನ್ ಪ್ರಾಯೋಜಿಸಿದ ಮತ್ತು ಅಡ್ವೊಕಸಿ ಗ್ರೂಪ್ ಕನ್ಸ್ಯೂಮರ್ ಯೂನಿಟಿ & ಟ್ರಸ್ಟ್ ಸೊಸೈಟಿ  ನಡೆಸಿದ ಅಧ್ಯಯನವು ವಿಶ್ವಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಗುರಿ ಹಾಗೂ ತಂತ್ರಜ್ಞಾನಗಳ ಬಳಕೆಯ ಬಗ್ಗೆ ಪರಿಶೀಲಿಸಿದೆ. ಈಗಿನ ಸನ್ನಿವೇಶದಲಿ ಇ ತ್ಯಾಜ್ಯ ಕಡಿಮೆ ಮಾಡಲು ಸರ್ಕಾರವು ಕೆಲವು ಗಂಭೀರ ಕ್ರಮಗಳನ್ನು ತೆಗೆದುಕೊಳ್ಳದ ಹೊರತು 2030 ರ ವೇಳೆಗೆ ಭಾರತವು ಪರಿಸರಕ್ಕೆ ಸಂಬಂಧಿಸಿದ ಪ್ರಮುಖ ಗುರಿಯನ್ನು ತಲುಪಲು ಸಾಧ್ಯವಿಲ್ಲ ಎಂದು ಎಚ್ಚರಿಸಿದೆ. 2030 ರ ವೇಳೆಗೆ ಭಾರತವು ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಟಕ್ಕೆ ಪರಿಸರದ ಬಗ್ಗೆಯೂ ಕಾಳಜಿ ವಹಿಸಬೇಕಾಗುತ್ತದೆ. ಭಾರತವು ಹಸಿರು ಮೂಲಸೌಕರ್ಯ ರಚಿಸಬೇಕು ಎಂದು ಸಲಹೆ ನೀಡಿದೆ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೈಂದೂರು | ಕಡಲ ತೀರದ ಸ್ವಚ್ಛತೆಯ 100ನೇ ವಾರದ ‘ಕ್ಲೀನ್ ಕಿನಾರ’ ಕಾರ್ಯಕ್ರಮ | 50 ಟನ್ ಗಳಷ್ಟು ಕಸ ಸಂಗ್ರಹಿಸಿ ವಿಲೇವಾರಿ |

ಕಡಲ ತೀರದ ಸ್ವಚ್ಛತೆಯ 100ನೇ ವಾರದ 'ಕ್ಲೀನ್ ಕಿನಾರ' ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್…

13 hours ago

ಹೊಸರುಚಿ | ಗುಜ್ಜೆ ಚಟ್ನಿ

ಗುಜ್ಜೆ ಚಟ್ನಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ:  ಗುಜ್ಜೆ 3/4 ಕಪ್ ,ನೀರು…

14 hours ago

ಮಂಗಳ ಗ್ರಹ ಸಂಚಾರ ಯೋಗ | ಈ 7 ರಾಶಿಗೆ ರಾಜಯೋಗ

2025ರಲ್ಲಿ ಮಂಗಳ ಗ್ರಹವು ವಿವಿಧ ನಕ್ಷತ್ರಗಳಲ್ಲಿ ಸಂಚಾರ ಮಾಡುವುದರಿಂದ ಕೆಲ ರಾಶಿಗಳಿಗೆ ವಿಶೇಷ…

14 hours ago

ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವ |

ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…

24 hours ago

ಬಾಗಲಕೋಟೆ ಮುಧೋಳ ಸೇಬು ಬೆಳೆಗಾರನ ಬಗ್ಗೆ ಮನ್ ಕೀ ಬಾತ್ ನಲ್ಲಿ ಪ್ರಧಾನಿ ಮೋದಿ ಮೆಚ್ಚುಗೆ

ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್‌ನಲ್ಲಿ ಪ್ರಧಾನಿ…

2 days ago