Advertisement
ಸುದ್ದಿಗಳು

ಆಂಧ್ರಪ್ರದೇಶ | ಇ-ಸ್ಕೂಟರ್ ಬ್ಯಾಟರಿ ಸ್ಫೋಟಕ್ಕೆ ಓರ್ವ ಬಲಿ | 3 ಮಂದಿಗೆ ಗಾಯ |

Share

ಮಹಾರಾಷ್ಟ್ರದ ವಿಜಯವಾಡದಲ್ಲಿ ಶನಿವಾರ ಮುಂಜಾನೆ ಎಲೆಕ್ಟ್ರಿಕ್ ದ್ವಿಚಕ್ರ ವಾಹನದ ಬ್ಯಾಟರಿ ಸ್ಫೋಟಗೊಂಡು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿರುವ ಘಟನೆ ಸಂಭವಿಸಿದೆ. ವ್ಯಕ್ತಿ ಮಲಗುವ ಕೋಣೆಯಲ್ಲಿ ಬ್ಯಾಟರಿಯನ್ನು ಚಾರ್ಜಿಂಗ್‌ನಲ್ಲಿ ಇರಿಸಿದ್ದರು. ಶಿವಕುಮಾರ್, ಅವರ ಪತ್ನಿ ಮತ್ತು ಅವರ ಇಬ್ಬರು ಮಕ್ಕಳಿಗೆ ಸುಟ್ಟ ಗಾಯಗಳಾಗಿವೆ. 

ಶಿವಕುಮಾರ್‌ ಅವರು ಶುಕ್ರವಾರ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಸಿದ್ದರು. ಒಂದು ವಾರದ ಅವಧಿಯಲ್ಲಿ  ಇದು ಎರಡನೇ ಘಟನೆಯಾಗಿದೆ. ಏಪ್ರಿಲ್ 19 ರಂದು ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನದ ಬ್ಯಾಟರಿ ಸ್ಫೋಟಗೊಂಡು 80 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದರು ಮತ್ತು ಇಬ್ಬರು ಗಾಯಗೊಂಡಿದ್ದರು. ಆ ಪ್ರಕರಣದಲ್ಲೂ ಬ್ಯಾಟರಿ ಚಾರ್ಜ್ ಆಗುತ್ತಿದ್ದ ಮನೆಯಲ್ಲಿ ಈ ಘಟನೆ ನಡೆದಿತ್ತು. ಘಟನೆಯಲ್ಲಿ ಬಿ.ರಾಮಸ್ವಾಮಿ ಮೃತಪಟ್ಟರೆ, ಅವರನ್ನು ರಕ್ಷಿಸಲು ಯತ್ನಿಸಿದ ಪುತ್ರ ಬಿ.ಪ್ರಕಾಶ್ ಹಾಗೂ ಪುತ್ರಿ ಕಮಲಮ್ಮ ಅವರಿಗೆ ಸುಟ್ಟ ಗಾಯಗಳಾಗಿವೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

6 minutes ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

16 minutes ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

8 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

9 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

18 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

18 hours ago