ಸುದ್ದಿಗಳು

ಸುಳ್ಯದ ವಿವಿದೆಡೆ ಭೂಮಿ ಕಂಪಿಸಿದ ಅನುಭವ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ ತಾಲೂಕಿನ ವಿವಿದೆಡೆ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಸುಳ್ಯ ತಾಲೂಕಿನ ಮರ್ಕಂಜ, ಕೊಡಪ್ಪಾಲ, ಗೂನಡ್ಕ , ಅರಂತೋಡು ಮೊದಲಾದ ಕಡೆಗಳಲ್ಲಿ ಬೆಳಗ್ಗೆ 9.10 ರಿಂದ 9.15 ರ ಆಸುಪಾಸಿನಲ್ಲಿ 2-3 ನಿಮಿಷಗಳ ಕಾಲ  ಭೂಮಿ ಕಂಪಿಸಿದ ಅನುಭವ ಹಲವರಿಗೆ ಆಗಿದೆ.  ಈ ಕಂಪನದ ಬಗ್ಗೆ ಕಾರಣಗಳು ಇಲಾಖೆಗಳು ಇನ್ನಷ್ಟೇ ಅಧಿಕೃತಪಡಿಸಬೇಕಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರೈತರು ಬೆಳೆ ವಿಮೆ ಮಾಡಿಸುವುದರಿಂದ ಅತಿವೃಷ್ಟಿ, ಅನಾವೃಷ್ಟಿ ನಷ್ಟ ಪರಿಹಾರ ಸಿಗಲಿದೆ

ರೈತರು ಬೆಳೆ ವಿಮೆ ಮಾಡಿಸುವುದರಿಂದ ಅತಿವೃಷ್ಟಿ, ಅನಾವೃಷ್ಟಿ ಹಾಗೂ ಇನ್ನೂ ಮುಂತಾದ ಪ್ರಕೃತಿ…

2 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಮಯೂರ.ಕೆ

ಮಯೂರ.ಕೆ, 7ನೇ ತರಗತಿ, ಭಗವಾನ್ ಶ್ರೀ ಸತ್ಯಸಾಯಿ ವಿದ್ಯಾಕೇಂದ್ರ ಚೊಕ್ಕಾಡಿ | -…

4 hours ago

ನಾಳೆ ಭಾರತ್ ಬಂದ್ | ಭಾರತ್‌ ಬಂದ್‌ ಏಕೆ..?

ಜುಲೈ 9 ರಂದು ಭಾರತ್ ಬಂದ್‌ಗೆ ಕಾರ್ಮಿಕ ಸಂಘಟನೆಗಳು ಕರೆ ನೀಡಿವೆ. ದೇಶವ್ಯಾಪಿ…

4 hours ago

ಗರ್ಭ ಸಂಸ್ಕಾರ ಎಂದರೇನು..? ಉತ್ತಮ ಸಮಾಜ ನಿರ್ಮಾಣ ಸಾಧ್ಯವೇ….?

ಮಗು ಗರ್ಭದಲ್ಲಿದ್ದಾಗಲೇ ಕೆಲವು ಘಟನೆಗಳಿಗೆ ಪ್ರತಿಕ್ರಿಯಿಸುವ ಬಗ್ಗೆ ಕೆಲವು ವೈಜ್ಞಾನಿಕ ಅಧ್ಯಯನಗಳು ಹೇಳಿವೆ.…

4 hours ago

ಆಧುನಿಕ ಸ್ಪರ್ಶವಿರುವ ಆಕರ್ಷಕ ಅಡುಗೆಮನೆ | ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅಂಬಿಕಾ ಶಿಕ್ಷಣ ಸಂಸ್ಥೆಗಳಿಂದ ಹೈಟೆಕ್ ವ್ಯವಸ್ಥೆ

ಶಿಕ್ಷಣ ಸಂಸ್ಥೆಗಳಲ್ಲಿ ಹಾಸ್ಟೆಲ್ ವ್ಯವಸ್ಥೆ ಸರ್ವೇ ಸಾಮಾನ್ಯ. ಹೀಗೆ ಹಾಸ್ಟೆಲ್ ಇದೆ ಅಂದ…

5 hours ago

ಕೃಷಿ ಪ್ರಶಸ್ತಿಗೆ ರೈತರಿಂದ ಅರ್ಜಿ ಆಹ್ವಾನ

ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ…

5 hours ago