ಸುಳ್ಯ ತಾಲೂಕಿನ ವಿವಿದೆಡೆ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಸುಳ್ಯ ತಾಲೂಕಿನ ಮರ್ಕಂಜ, ಕೊಡಪ್ಪಾಲ, ಗೂನಡ್ಕ , ಅರಂತೋಡು ಮೊದಲಾದ ಕಡೆಗಳಲ್ಲಿ ಬೆಳಗ್ಗೆ 9.10 ರಿಂದ 9.15 ರ ಆಸುಪಾಸಿನಲ್ಲಿ 2-3 ನಿಮಿಷಗಳ ಕಾಲ ಭೂಮಿ ಕಂಪಿಸಿದ ಅನುಭವ ಹಲವರಿಗೆ ಆಗಿದೆ. ಈ ಕಂಪನದ ಬಗ್ಗೆ ಕಾರಣಗಳು ಇಲಾಖೆಗಳು ಇನ್ನಷ್ಟೇ ಅಧಿಕೃತಪಡಿಸಬೇಕಿದೆ.
ಜೀವಾಮೃತದ ಫಲಿತಾಂಶದ ಬಗ್ಗೆ ಮಂಗಳೂರಿನ ಡಾ.ಮನೋಹರ ಉಪಾಧ್ಯ ಅವರು ಬರೆದಿದ್ದಾರೆ...
ತಾಪಮಾನ ಏರಿಕೆಯಾಗುತ್ತಿದೆ. ಮಳೆಯಾಗುತ್ತಿಲ್ಲ. ಮುಂದೆ ಇನ್ನಷ್ಟು ತಾಪಮಾನ ಏರಿಕೆ ನಿರೀಕ್ಷೆ ಇದೆ. ಹೀಗಾಗಿ…
ಸ್ವಚ್ಛತಾ ಆಂದೋಲನಗಳು ಹಲವು ನಡೆದವು. ಸ್ವಚ್ಛತಾ ಜಾಗೃತಿಗಳು ನಡೆದವು.ಪ್ರತೀ ವಾರ ಕಸ ಹೆಕ್ಕುವ…
ಭಾವನಾತ್ಮಕ(Sentimental) ದೃಶ್ಯದ ತುಣುಕೊಂದು ಸೋಷಿಯಲ್ ಮೀಡಿಯಾದಲ್ಲಿ(Social media) ಹರಿದಾಡುತ್ತಿದೆ. ಅದರ ಒಳ ಅರ್ಥ…
ಚುನಾವಣೆ(Election) ಬರುತ್ತಿದ್ದಂತೆ ಅನೇಕ ದಿನನಿತ್ಯ ವಸ್ತುಗಳ ಬೆಳೆ ಇಳಿಯೋದು(price low) ಮಾಮೂಲು. ಆದರೆ,…
ಅಧಿಕ ತಾಪಮಾನದ ಕಾರಣದಿಂದ ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ…