ಸುಳ್ಯ | ಮತ್ತೆ ಕಂಪಿಸಿದ ಭೂಮಿ | ನಾಲ್ಕನೇ ಬಾರಿ ಕಂಪನ | ಹೆಚ್ಚುತ್ತಿರುವ ಪಶ್ಚಾತ್‌ ಕಂಪನಗಳು? |

July 1, 2022
6:52 AM

ಸುಳ್ಯ ತಾಲೂಕು ಹಾಗೂ ಕೊಡುಗು-ಸಂಪಾಜೆಯಲ್ಲಿ ಗುರುವಾರ ತಡರಾತ್ರಿ ಸುಮಾರು 1.15 ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಸುಳ್ಯ ತಾಲೂಕಿನ ವಿವಿದೆಡೆ ಭೂಮಿ ಕಂಪನದ ಅನುಭವ ಹಲವರಿಗೆ ಆಗಿದೆ. ಚೆಂಬು, ಸಂಪಾಜೆಯಲ್ಲೂ ಈ ಅನುಭವವಾಗಿದ್ದು ಎರಡು ಸೆಕೆಂಡ್‌ ಗಳ ಕಾಲ ಭೂಮಿ ಕಂಪಿಸಿದ ಅನುಭವಾಗಿದೆ ಎಂದು ಹಲವರು ಹೇಳಿದ್ದಾರೆ. ಭೂಕಂಪನದ ನಂತರ ಪಶ್ಚಾತ್‌ ಕಂಪನ ಇರುತ್ತದೆ. ಆದರೆ ಈಗ ಜನರು ಭಯಗೊಳ್ಳುವಂತಾಗಿದೆ.

Advertisement
Advertisement

ಜೂ.25 ರಂದು ಮೊದಲ ಬಾರಿಗೆ ಬೆಳಗ್ಗೆ 9.10-9.15 ಸುಮಾರಿಗೆ  ಭೂಮಿ ಕಂಪಿಸಿತ್ತು, ಆ ಸಮಯದಲ್ಲಿ 2.3 ತೀವ್ರತೆ ರಿಕ್ಟರ್‌ ಮಾಪಕದಲ್ಲಿ ದಾಖಲಾಗಿತ್ತು,  ಅದಾದ ನಂತರ ಜೂ.28 ರಂದು ಎರಡನೇ ಬಾರಿ ಬೆಳಗ್ಗೆ ಭೂಮಿ ಕಂಪಿಸಿದಾಗ 3 ತೀವ್ರತೆ ರಿಕ್ಟರ್‌ ಮಾಪಕದಲ್ಲಿ ದಾಖಲಾಗಿತ್ತು, ಸಂಜೆ 1.8  ತೀವ್ರತೆ ರಿಕ್ಟರ್‌ ಮಾಪಕದಲ್ಲಿ ದಾಖಲಾಗಿತ್ತು.  ಅದಾದ ಬಳಿಕ ಸಂಪಾಜೆ ಪ್ರದೇಶದಲ್ಲಿಯೇ ರಿಕ್ಟರ್‌ ಮಾಪಕ ಇಡಲಾಗಿದೆ. ಇದೀಗ ಜೂ.30 ತಡರಾತ್ರಿ ಮತ್ತೊಮ್ಮೆ ಭೂಮಿ ಕಂಪನವಾಗಿದೆ. ಭೂಕಂಪನದ ನಂತರ ಪಶ್ಚಾತ್‌ ಕಂಪನ ಇರುತ್ತದೆ. ಆದರೆ ಈಗ ಜನರು ಭಯಗೊಳ್ಳುವಂತಾಗಿದೆ.

 

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮದುವೆಯ ವಿಳಂಬಕ್ಕೆ ಈ ಕಾರಣವೂ ಇರಬಹುದು..! ಪರಿಹಾರ ಕ್ರಮಗಳು ಇಲ್ಲಿದೆ ನೋಡಿ
June 5, 2025
7:17 AM
by: ದ ರೂರಲ್ ಮಿರರ್.ಕಾಂ
ಅಡುಗೆಯ ಕಚ್ಚಾ ಎಣ್ಣೆಯ ಮೇಲಿನ ಆಮದು ಸುಂಕ ಕಡಿತ | ತೆಂಗಿಗಿಲ್ಲ ಆತಂಕ.. | ಧಾರಣೆ ಇಳಿಕೆಯ ಆತಂಕವಿಲ್ಲ |
June 4, 2025
11:06 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಅರಣ್ಯದ ಬಗ್ಗೆ ಹೊಸ ಪ್ರಜ್ಞೆಯನ್ನು ಜನರು ಜಾಗೃತಗೊಳಿಸಬೇಕು
June 4, 2025
7:27 AM
by: The Rural Mirror ಸುದ್ದಿಜಾಲ
ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……
June 4, 2025
7:21 AM
by: ವಿವೇಕಾನಂದ ಎಚ್‌ ಕೆ

You cannot copy content of this page - Copyright -The Rural Mirror

Join Our Group