Advertisement
ರಾಜ್ಯ

ಮತ್ತೆ ಭೂಕಂಪನ | 2.1 ರಷ್ಟು ತೀವ್ರತೆ | ಏನಿದು ಸದ್ದು ? ಯಾಕೆ ಕಂಪನ ? | ಜನರ ಪ್ರಶ್ನೆ |

Share

ಸುಳ್ಯ ತಾಲೂಕಿನ ವಿವಿದೆಡೆ ಜೂ.30 ತಡರಾತ್ರಿ ಭೂಕಂಪನದ ಬಳಿಕ  ಇದೀಗ ಮತ್ತೆ 10.45 ರ ಸುಮಾರಿಗೆ ಮತ್ತೆ ಭೂಮಿ ಕಂಪಿಸಿದೆ ಎಂದು ಜನತೆ ಹೇಳಿದ್ದಾರೆ. ಸುಳ್ಯ ತಾಲೂಕಿನ ಉಬರಡ್ಕ, ಚೆಂಬು, ಗೂನಡ್ಕದಲ್ಲಿ ಭೂಮಿ ಕಂಪನದ ಅನುಭವವಾಗಿದೆ ಎಂದು ಜನರು ಹೇಳಿದ್ದಾರೆ. ಬೆಳಗಿನ ಭೂಕಂಪನವು 2.1 ರಷ್ಟು ತೀವ್ರತೆ ಇತ್ತು ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಮತ್ತೆ ಮತ್ತೆ ಭೂಕಂಪನಕ್ಕೆ  ಕಾರಣ ಏನು ಹಾಗೂ ಏಕೆ ಕಂಪನವಾಗುತ್ತಿದೆ. ಇದುವರೆಗೆ ಒಟ್ಟು 5 ನೇ ಬಾರಿ ಭೂಮಿ ಕಂಪನವಾಗಿದೆ. ಇದು ಏಕೆ ಎಂಬುದು ಈಗ ಜನರ ಪ್ರಶ್ನೆಯಾಗಿದೆ.

ಜೂ.30 ತಡರಾತ್ರಿ 1.15 ಕ್ಕೆ ಭೂಕಂಪನದ ತೀವ್ರತೆ 2.5 ಮ್ಯಾಗ್ನಿಟ್ಯೂಡ್‌ ಇತ್ತು ಎಂದು ಕೇಂದ್ರ ಸರ್ಕಾರದ ಭೂಗರ್ಭ ಇಲಾಖೆ ಅಧಿಕೃತವಾಗಿ ತಿಳಿಸಿದೆ.  ಬೆಳಗಿನ ಭೂಕಂಪನವು 2.1 ರಷ್ಟು ತೀವ್ರತೆ ಇತ್ತು ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಇಲಾಖೆಯ ಚೆಂಬು ಪ್ರದೇಶದಲ್ಲಿ ಭೂಕಂಪನವನ್ನು ತಿಳಿಯುವ ಸಾಧನವನ್ನು ಇರಿಸಿದೆ. ಕಳೆದ 24 ಗಂಟೆಯಲ್ಲಿ 32 ಬಾರಿ ಲಘುಪ್ರಮಾಣದಲ್ಲಿ ಭೂಮಿ ಕಂಪಿಸಿದೆಯೇ ಎನ್ನುವ ಪ್ರಶ್ನೆ ಇದೆ. ಆದರೆ 2 ಬಾರಿ ಮಾತ್ರಾ ಅನುಭವವಾಗಿದೆಯೇ ? ಈ ಬಗ್ಗೆ ಅಧಿಕೃತವಾಗಿ ಇಲಾಖೆಗಳು ಸ್ಪಷ್ಟಪಡಿಸಬೇಕಿದೆ. ಸಂಪಾಜೆ, ಚೆಂಬು ಸೇರಿದಂತೆ ಆಸುಪಾಸಿನ ಪ್ರದೇಶದ ಈ ಕಂಪನಗಳು ಜನರನ್ನು ಆತಂಕಕ್ಕೀಡು ಮಾಡಿದೆ. 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪುತ್ತೂರು ಸುಳ್ಯ ತಾಲೂಕಿನ ಹಲವೆಡೆ ಗುಡುಗು ಸಹಿತ ಮಳೆ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಾಣಿಯೂರು, ಬೆಳ್ಳಾರೆ, ಪಂಜ ಸೇರಿದಂತೆ ಹಲವೆಡೆ…

6 hours ago

ಹವಾಮಾನ ವರದಿ | 25-02-2026 | ಕರಾವಳಿ ಮತ್ತು ಮಲೆನಾಡಿನಲ್ಲಿ ತುಂತುರು ಮಳೆ ಸಾಧ್ಯತೆ | ಫೆ.27 ರಿಂದ ಬಿಸಿಲು ಹೆಚ್ಚಳದ ಸೂಚನೆ

ಕರ್ನಾಟಕದ ಕರಾವಳಿ, ಮಲೆನಾಡು ಮತ್ತು ಒಳನಾಡು ಜಿಲ್ಲೆಗಳಲ್ಲಿ ತುಂತುರು ಮಳೆ ಮತ್ತು ಮೋಡದ…

10 hours ago

ಹವಾಮಾನ ವರದಿ | 24-02-2026 | ತುಂತುರು ಮಳೆ, ಮೋಡದ ವಾತಾವರಣ ಮುಂದುವರಿಕೆ | ಮಾರ್ಚ್ ಮೊದಲ ವಾರದಿಂದ ಬಿಸಿಲು ಹೆಚ್ಚಳ ಸಾಧ್ಯತೆ

ಕರ್ನಾಟಕದ ವಿವಿಧ ಭಾಗಗಳಲ್ಲಿ ಫೆಬ್ರುವರಿ 25ರ ಬೆಳಿಗ್ಗೆ 8 ಗಂಟೆವರೆಗೆ ತುಂತುರು ಮಳೆ,…

1 day ago

ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ

ಕಡಬ ತಾಲೂಕಿನ ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಭಜನಾ ಮಂಡಳಿ ಉದ್ಘಾಟನೆ…

2 days ago

ಔಷಧ ಕ್ಷೇತ್ರದಲ್ಲಿ ಭಾರತದ ಐತಿಹಾಸಿಕ ಸಾಧನೆ | ಲಸಿಕೆ ತಯಾರಿಕೆಯಲ್ಲಿ ಜಾಗತಿಕ ಮುಂಚೂಣಿ

ಟೆಟಾನಸ್ ಮತ್ತು ಡಿಫ್ತೀರಿಯಾ ಲಸಿಕೆ ಬಿಡುಗಡೆ ವೇಳೆ ಭಾರತ ಲಸಿಕೆ ತಯಾರಿಕೆಯಲ್ಲಿ ಜಾಗತಿಕ…

2 days ago

ಮುಂದಿನ ವರ್ಷದಿಂದ 1–10ನೇ ತರಗತಿಗೆ ‘ನೈತಿಕ ವಿಜ್ಞಾನ’ ಪಠ್ಯ ಪರಿಚಯ | ಸಚಿವ ಮಧು ಬಂಗಾರಪ್ಪ ಘೋಷಣೆ

ಮುಂದಿನ ವರ್ಷದಿಂದ ಕರ್ನಾಟಕದ 1ರಿಂದ 10ನೇ ತರಗತಿಯವರೆಗೆ ‘ನೈತಿಕ ವಿಜ್ಞಾನ’ ಪಠ್ಯ ಪರಿಚಯಿಸಲಾಗುವುದು…

2 days ago