Advertisement
ರಾಜ್ಯ

ಮತ್ತೆ ಭೂಕಂಪನ | 2.1 ರಷ್ಟು ತೀವ್ರತೆ | ಏನಿದು ಸದ್ದು ? ಯಾಕೆ ಕಂಪನ ? | ಜನರ ಪ್ರಶ್ನೆ |

Share

ಸುಳ್ಯ ತಾಲೂಕಿನ ವಿವಿದೆಡೆ ಜೂ.30 ತಡರಾತ್ರಿ ಭೂಕಂಪನದ ಬಳಿಕ  ಇದೀಗ ಮತ್ತೆ 10.45 ರ ಸುಮಾರಿಗೆ ಮತ್ತೆ ಭೂಮಿ ಕಂಪಿಸಿದೆ ಎಂದು ಜನತೆ ಹೇಳಿದ್ದಾರೆ. ಸುಳ್ಯ ತಾಲೂಕಿನ ಉಬರಡ್ಕ, ಚೆಂಬು, ಗೂನಡ್ಕದಲ್ಲಿ ಭೂಮಿ ಕಂಪನದ ಅನುಭವವಾಗಿದೆ ಎಂದು ಜನರು ಹೇಳಿದ್ದಾರೆ. ಬೆಳಗಿನ ಭೂಕಂಪನವು 2.1 ರಷ್ಟು ತೀವ್ರತೆ ಇತ್ತು ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಮತ್ತೆ ಮತ್ತೆ ಭೂಕಂಪನಕ್ಕೆ  ಕಾರಣ ಏನು ಹಾಗೂ ಏಕೆ ಕಂಪನವಾಗುತ್ತಿದೆ. ಇದುವರೆಗೆ ಒಟ್ಟು 5 ನೇ ಬಾರಿ ಭೂಮಿ ಕಂಪನವಾಗಿದೆ. ಇದು ಏಕೆ ಎಂಬುದು ಈಗ ಜನರ ಪ್ರಶ್ನೆಯಾಗಿದೆ.

Advertisement
Advertisement
Advertisement
Advertisement

ಜೂ.30 ತಡರಾತ್ರಿ 1.15 ಕ್ಕೆ ಭೂಕಂಪನದ ತೀವ್ರತೆ 2.5 ಮ್ಯಾಗ್ನಿಟ್ಯೂಡ್‌ ಇತ್ತು ಎಂದು ಕೇಂದ್ರ ಸರ್ಕಾರದ ಭೂಗರ್ಭ ಇಲಾಖೆ ಅಧಿಕೃತವಾಗಿ ತಿಳಿಸಿದೆ.  ಬೆಳಗಿನ ಭೂಕಂಪನವು 2.1 ರಷ್ಟು ತೀವ್ರತೆ ಇತ್ತು ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಇಲಾಖೆಯ ಚೆಂಬು ಪ್ರದೇಶದಲ್ಲಿ ಭೂಕಂಪನವನ್ನು ತಿಳಿಯುವ ಸಾಧನವನ್ನು ಇರಿಸಿದೆ. ಕಳೆದ 24 ಗಂಟೆಯಲ್ಲಿ 32 ಬಾರಿ ಲಘುಪ್ರಮಾಣದಲ್ಲಿ ಭೂಮಿ ಕಂಪಿಸಿದೆಯೇ ಎನ್ನುವ ಪ್ರಶ್ನೆ ಇದೆ. ಆದರೆ 2 ಬಾರಿ ಮಾತ್ರಾ ಅನುಭವವಾಗಿದೆಯೇ ? ಈ ಬಗ್ಗೆ ಅಧಿಕೃತವಾಗಿ ಇಲಾಖೆಗಳು ಸ್ಪಷ್ಟಪಡಿಸಬೇಕಿದೆ. ಸಂಪಾಜೆ, ಚೆಂಬು ಸೇರಿದಂತೆ ಆಸುಪಾಸಿನ ಪ್ರದೇಶದ ಈ ಕಂಪನಗಳು ಜನರನ್ನು ಆತಂಕಕ್ಕೀಡು ಮಾಡಿದೆ. 

Advertisement

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…

31 mins ago

ಸಹಕಾರಿ ಪಾಠ | ಆರ್ಥಿಕ ಶಿಸ್ತು ಹಾಗೂ ಸಣ್ಣ ಸಣ್ಣ ಮೊತ್ತವೂ ಬ್ಯಾಂಕಿಗೆ ಏಕೆ ಬರಬೇಕು…?

ತೀರಾ ಸಣ್ಣ ಮಟ್ಟಿನ‌ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?

1 hour ago

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…

11 hours ago

ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…

11 hours ago

ಹವಾಮಾನ ವರದಿ | 24-02-2025 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |

ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

11 hours ago

ಹವಾಮಾನ ವರದಿ | 23-02-2025 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

1 day ago