Advertisement
ರಾಜ್ಯ

ಮತ್ತೆ ಭೂಕಂಪನ | 2.1 ರಷ್ಟು ತೀವ್ರತೆ | ಏನಿದು ಸದ್ದು ? ಯಾಕೆ ಕಂಪನ ? | ಜನರ ಪ್ರಶ್ನೆ |

Share

ಸುಳ್ಯ ತಾಲೂಕಿನ ವಿವಿದೆಡೆ ಜೂ.30 ತಡರಾತ್ರಿ ಭೂಕಂಪನದ ಬಳಿಕ  ಇದೀಗ ಮತ್ತೆ 10.45 ರ ಸುಮಾರಿಗೆ ಮತ್ತೆ ಭೂಮಿ ಕಂಪಿಸಿದೆ ಎಂದು ಜನತೆ ಹೇಳಿದ್ದಾರೆ. ಸುಳ್ಯ ತಾಲೂಕಿನ ಉಬರಡ್ಕ, ಚೆಂಬು, ಗೂನಡ್ಕದಲ್ಲಿ ಭೂಮಿ ಕಂಪನದ ಅನುಭವವಾಗಿದೆ ಎಂದು ಜನರು ಹೇಳಿದ್ದಾರೆ. ಬೆಳಗಿನ ಭೂಕಂಪನವು 2.1 ರಷ್ಟು ತೀವ್ರತೆ ಇತ್ತು ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಮತ್ತೆ ಮತ್ತೆ ಭೂಕಂಪನಕ್ಕೆ  ಕಾರಣ ಏನು ಹಾಗೂ ಏಕೆ ಕಂಪನವಾಗುತ್ತಿದೆ. ಇದುವರೆಗೆ ಒಟ್ಟು 5 ನೇ ಬಾರಿ ಭೂಮಿ ಕಂಪನವಾಗಿದೆ. ಇದು ಏಕೆ ಎಂಬುದು ಈಗ ಜನರ ಪ್ರಶ್ನೆಯಾಗಿದೆ.

ಜೂ.30 ತಡರಾತ್ರಿ 1.15 ಕ್ಕೆ ಭೂಕಂಪನದ ತೀವ್ರತೆ 2.5 ಮ್ಯಾಗ್ನಿಟ್ಯೂಡ್‌ ಇತ್ತು ಎಂದು ಕೇಂದ್ರ ಸರ್ಕಾರದ ಭೂಗರ್ಭ ಇಲಾಖೆ ಅಧಿಕೃತವಾಗಿ ತಿಳಿಸಿದೆ.  ಬೆಳಗಿನ ಭೂಕಂಪನವು 2.1 ರಷ್ಟು ತೀವ್ರತೆ ಇತ್ತು ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಇಲಾಖೆಯ ಚೆಂಬು ಪ್ರದೇಶದಲ್ಲಿ ಭೂಕಂಪನವನ್ನು ತಿಳಿಯುವ ಸಾಧನವನ್ನು ಇರಿಸಿದೆ. ಕಳೆದ 24 ಗಂಟೆಯಲ್ಲಿ 32 ಬಾರಿ ಲಘುಪ್ರಮಾಣದಲ್ಲಿ ಭೂಮಿ ಕಂಪಿಸಿದೆಯೇ ಎನ್ನುವ ಪ್ರಶ್ನೆ ಇದೆ. ಆದರೆ 2 ಬಾರಿ ಮಾತ್ರಾ ಅನುಭವವಾಗಿದೆಯೇ ? ಈ ಬಗ್ಗೆ ಅಧಿಕೃತವಾಗಿ ಇಲಾಖೆಗಳು ಸ್ಪಷ್ಟಪಡಿಸಬೇಕಿದೆ. ಸಂಪಾಜೆ, ಚೆಂಬು ಸೇರಿದಂತೆ ಆಸುಪಾಸಿನ ಪ್ರದೇಶದ ಈ ಕಂಪನಗಳು ಜನರನ್ನು ಆತಂಕಕ್ಕೀಡು ಮಾಡಿದೆ. 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

4 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

5 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

15 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

15 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

15 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

20 hours ago