ಸುಳ್ಯ ತಾಲೂಕಿನ ತೊಡಿಕಾನ, ಗೂನಡ್ಕ ಹಾಗೂ ಕೊಡಗು ಜಿಲ್ಲೆಯ ಚೆಂಬು ಪ್ರದೇಶದಲ್ಲಿ ಶುಕ್ರವಾರ ಬೆಳಗ್ಗೆ 10.೦8 ರ ಸುಮಾರಿಗೆ ಮತ್ತೆ ಭೂಮಿ ಕಂಪಿಸಿದ ಅನುಭವ ಹಲವರಿಗೆ ಆಗಿದೆ. ಭಾರೀ ಸದ್ದಿನೊಂದಿಗೆ ಭೂಮಿ ಕಂಪಿಸಿದೆ ಎಂದು ಜನರು ಹೇಳಿದ್ದಾರೆ. ಈ ಸದ್ದು ಹಾಗೂ ಕಂಪನವು ಅರಂತೋಡು, ಸಂಪಾಜೆ, ಗೂನಡ್ಕ ಹಾಗೂ ಆಸುಪಾಸಿನ ಪ್ರದೇಶದಲ್ಲಿ ಕೇಳಿದೆ. ಕಳದ ಕೆಲವು ದಿನಗಳಿಂದ ಆಗಾಗ ಭೂಮಿ ಕಂಪಿಸಿದೆ. ಸುಮಾರು 10 ಕ್ಕೂ ಅಧಿಕ ಬಾರಿ ಇದುವರೆಗೆ ಭೂಮಿ ಕಂಪಿಸಿದೆ.ಜನರಿಗೆ ಆತಂಕ ಇನ್ನಷ್ಟು ಹೆಚ್ಚಾಗಿದೆ.
2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ…
ಈಗಿನಂತೆ ಜೂನ್ 29ರಿಂದ ಬಿಸಿಲು ಹಾಗೂ ಮೋಡದ ವಾತಾವರಣದ ಸಾಧ್ಯತೆಗಳಿದ್ದು ತೋಟಗಳಗೆ ಔಷಧಿ…
ದೇಸೀ ಗೋತಳಿ ಸಂರಕ್ಷಣೆಗೆ ಗ್ರಾಮೀಣ ಪ್ರದೇಶ, ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯವಿದೆ. ದನ…
ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವ ಹೆಚ್ಚಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದ್ದು, ಮಹಿಳಾ ನೇತೃತ್ವದ…
ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆ ಉತ್ತಮ ರೀತಿಯಲ್ಲಿ ಸುರಿಯುತ್ತಿದ್ದು,…
ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ…