ಸುಳ್ಯ ತಾಲೂಕಿನ ತೊಡಿಕಾನ, ಗೂನಡ್ಕ ಹಾಗೂ ಕೊಡಗು ಜಿಲ್ಲೆಯ ಚೆಂಬು ಪ್ರದೇಶದಲ್ಲಿ ಶುಕ್ರವಾರ ಬೆಳಗ್ಗೆ 10.೦8 ರ ಸುಮಾರಿಗೆ ಮತ್ತೆ ಭೂಮಿ ಕಂಪಿಸಿದ ಅನುಭವ ಹಲವರಿಗೆ ಆಗಿದೆ. ಭಾರೀ ಸದ್ದಿನೊಂದಿಗೆ ಭೂಮಿ ಕಂಪಿಸಿದೆ ಎಂದು ಜನರು ಹೇಳಿದ್ದಾರೆ. ಈ ಸದ್ದು ಹಾಗೂ ಕಂಪನವು ಅರಂತೋಡು, ಸಂಪಾಜೆ, ಗೂನಡ್ಕ ಹಾಗೂ ಆಸುಪಾಸಿನ ಪ್ರದೇಶದಲ್ಲಿ ಕೇಳಿದೆ. ಕಳದ ಕೆಲವು ದಿನಗಳಿಂದ ಆಗಾಗ ಭೂಮಿ ಕಂಪಿಸಿದೆ. ಸುಮಾರು 10 ಕ್ಕೂ ಅಧಿಕ ಬಾರಿ ಇದುವರೆಗೆ ಭೂಮಿ ಕಂಪಿಸಿದೆ.ಜನರಿಗೆ ಆತಂಕ ಇನ್ನಷ್ಟು ಹೆಚ್ಚಾಗಿದೆ.
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…