ಕೊಡಗಿನಲ್ಲಿ ಇಂದು ಮಧ್ಯಾಹ್ನ 1.22 ರ ಹೊತ್ತಿಗೆ ಭೂಕಂಪನದ ಅನುಭವವಾಗಿದೆ. ಕಳೆದ ಒಂದು ವಾರದಲ್ಲಿ ಆರು ಬಾರಿ ಕೊಡಗಿನಲ್ಲಿ ಭೂಕಂಪನ ಅನುಭವವಾಗಿದೆ.
ಇಂದು ಮಧ್ಯಾಹ್ನ ಸಂಭವಿಸಿದ ಭೂಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ1.8ರಷ್ಟಿತ್ತು ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ. ಮಧ್ಯಾಹ್ನ 1.22 ಕ್ಕೆ ಭೂಕಂಪನ ಸಂಭವಿಸಿದ್ದು, ಮಡಿಕೇರಿ – ದಕ್ಷಿಣ ಕನ್ನಡ ಗಡಿ ಭಾಗವಾಗಿರುವ ತೊಡಿಕಾನದ ದೊಡ್ಡಕುಮೇರಿಯಲ್ಲಿ 1.3 ಕಿ.ಮೀ. ವ್ಯಾಪ್ತಿಯಲ್ಲಿ ಪಶ್ಚಿಮ ದಿಕ್ಕಿನಲ್ಲಿ ಭೂಮಿಯ 10ಕಿ.ಮೀ. ಆಳದಲ್ಲಿ ಕಂಪನವಾಗಿದೆ ಎನ್ನಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ…
ಈಗಿನಂತೆ ಜೂನ್ 29ರಿಂದ ಬಿಸಿಲು ಹಾಗೂ ಮೋಡದ ವಾತಾವರಣದ ಸಾಧ್ಯತೆಗಳಿದ್ದು ತೋಟಗಳಗೆ ಔಷಧಿ…
ದೇಸೀ ಗೋತಳಿ ಸಂರಕ್ಷಣೆಗೆ ಗ್ರಾಮೀಣ ಪ್ರದೇಶ, ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯವಿದೆ. ದನ…
ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವ ಹೆಚ್ಚಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದ್ದು, ಮಹಿಳಾ ನೇತೃತ್ವದ…
ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆ ಉತ್ತಮ ರೀತಿಯಲ್ಲಿ ಸುರಿಯುತ್ತಿದ್ದು,…