ಕೊಡಗಿನಲ್ಲಿ ಇಂದು ಮಧ್ಯಾಹ್ನ 1.22 ರ ಹೊತ್ತಿಗೆ ಭೂಕಂಪನದ ಅನುಭವವಾಗಿದೆ. ಕಳೆದ ಒಂದು ವಾರದಲ್ಲಿ ಆರು ಬಾರಿ ಕೊಡಗಿನಲ್ಲಿ ಭೂಕಂಪನ ಅನುಭವವಾಗಿದೆ.
ಇಂದು ಮಧ್ಯಾಹ್ನ ಸಂಭವಿಸಿದ ಭೂಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ1.8ರಷ್ಟಿತ್ತು ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ. ಮಧ್ಯಾಹ್ನ 1.22 ಕ್ಕೆ ಭೂಕಂಪನ ಸಂಭವಿಸಿದ್ದು, ಮಡಿಕೇರಿ – ದಕ್ಷಿಣ ಕನ್ನಡ ಗಡಿ ಭಾಗವಾಗಿರುವ ತೊಡಿಕಾನದ ದೊಡ್ಡಕುಮೇರಿಯಲ್ಲಿ 1.3 ಕಿ.ಮೀ. ವ್ಯಾಪ್ತಿಯಲ್ಲಿ ಪಶ್ಚಿಮ ದಿಕ್ಕಿನಲ್ಲಿ ಭೂಮಿಯ 10ಕಿ.ಮೀ. ಆಳದಲ್ಲಿ ಕಂಪನವಾಗಿದೆ ಎನ್ನಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…