ಕೊಡಗಿನಲ್ಲಿ ಇಂದು ಮಧ್ಯಾಹ್ನ 1.22 ರ ಹೊತ್ತಿಗೆ ಭೂಕಂಪನದ ಅನುಭವವಾಗಿದೆ. ಕಳೆದ ಒಂದು ವಾರದಲ್ಲಿ ಆರು ಬಾರಿ ಕೊಡಗಿನಲ್ಲಿ ಭೂಕಂಪನ ಅನುಭವವಾಗಿದೆ.
ಇಂದು ಮಧ್ಯಾಹ್ನ ಸಂಭವಿಸಿದ ಭೂಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ1.8ರಷ್ಟಿತ್ತು ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ. ಮಧ್ಯಾಹ್ನ 1.22 ಕ್ಕೆ ಭೂಕಂಪನ ಸಂಭವಿಸಿದ್ದು, ಮಡಿಕೇರಿ – ದಕ್ಷಿಣ ಕನ್ನಡ ಗಡಿ ಭಾಗವಾಗಿರುವ ತೊಡಿಕಾನದ ದೊಡ್ಡಕುಮೇರಿಯಲ್ಲಿ 1.3 ಕಿ.ಮೀ. ವ್ಯಾಪ್ತಿಯಲ್ಲಿ ಪಶ್ಚಿಮ ದಿಕ್ಕಿನಲ್ಲಿ ಭೂಮಿಯ 10ಕಿ.ಮೀ. ಆಳದಲ್ಲಿ ಕಂಪನವಾಗಿದೆ ಎನ್ನಲಾಗಿದೆ.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…