Advertisement
ರಾಜ್ಯ

ಹಾಸನ ಜಿಲ್ಲೆಯ ವಿವಿದೆಡೆ ಲಘು ಭೂಕಂಪನ |

Share

ಹಾಸನ ಜಿಲ್ಲೆಯ ವಿವಿಧೆಡೆ ಲಘು ಭೂಕಂಪನ ಉಂಟಾಗಿದೆ. ಭೂಕಂಪನದ ತೀವ್ರತೆ 2.3 ರಷ್ಟು ಇತ್ತು ಎಂದು ಐಎಂಡಿ ತಿಳಿಸಿದೆ. ಅಪಾಯವಲ್ಲದ ಭೂಕಂಪನ ಇದಾಗಿದ್ದು ಜನರು ಭಯಗೊಳ್ಳಬೇಕಾಗಿಲ್ಲ ಎಂದು ಐಎಂಡಿ ಸ್ಪಷ್ಟಪಡಿಸಿದೆ.

Advertisement

ಹಾಸನ ನಗರದಲ್ಲಿ ಸಂಜೆ 5  ಗಂಟೆ ಸುಮಾರಿಗೆ ಉದಯಗಿರಿ, ಕುವೆಂಪುನಗರ, ಮಾವಿನಹಳ್ಳಿ ಸೇರಿದಂತೆ ಹಲವೆಡೆ ಭೂಕಂಪನದ ಅನುಭವವಾಗಿದ್ದು 5 ಸೆಕೆಂಡ್‌ಗಳ ಕಾಲ ಭೂಮಿ ಕಂಪಿಸಿದ ಅನುಭವವಾಗಿದ್ದು. ಹಾಸನ ನಗರ ಮಾತ್ರವಲ್ಲದೆ ಬೇಲೂರು ತಾಲೂಕಿನ ಹಳೆಬೀಡು ಸಮೀಪದ ದ್ಯಾವಪ್ಪನಹಳ್ಳಿ, ನಿಂಗಪ್ಪನಕೊಪ್ಪಲು ಸೇರಿ ಹಲವೆಡೆ ಸುಮಾರು  6 ಗಂಟೆ ಹೊತ್ತಿಗೆ ಭೂಕಂಪನ ಅನುಭವ ಜನರಿಗೆ ಆಗಿದೆ. ಹಾಸನದಲ್ಲಿ ಭೂಕಂಪನದ ರಿಕ್ಟರ್ ಮಾಪನದಲ್ಲಿ 2.3 ತೀವ್ರತೆ ದಾಖಲಾಗಿದೆ
ಇದು ಭೂಮಿಯಿಂದ ಸುಮಾರು 2.4 ಕಿಲೋಮೀಟರ್ ಆಳದಲ್ಲಿರುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

9 hours ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

15 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

19 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

20 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

20 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

1 day ago