ಹಾಸನ ಜಿಲ್ಲೆಯ ವಿವಿಧೆಡೆ ಲಘು ಭೂಕಂಪನ ಉಂಟಾಗಿದೆ. ಭೂಕಂಪನದ ತೀವ್ರತೆ 2.3 ರಷ್ಟು ಇತ್ತು ಎಂದು ಐಎಂಡಿ ತಿಳಿಸಿದೆ. ಅಪಾಯವಲ್ಲದ ಭೂಕಂಪನ ಇದಾಗಿದ್ದು ಜನರು ಭಯಗೊಳ್ಳಬೇಕಾಗಿಲ್ಲ ಎಂದು ಐಎಂಡಿ ಸ್ಪಷ್ಟಪಡಿಸಿದೆ.
ಹಾಸನ ನಗರದಲ್ಲಿ ಸಂಜೆ 5 ಗಂಟೆ ಸುಮಾರಿಗೆ ಉದಯಗಿರಿ, ಕುವೆಂಪುನಗರ, ಮಾವಿನಹಳ್ಳಿ ಸೇರಿದಂತೆ ಹಲವೆಡೆ ಭೂಕಂಪನದ ಅನುಭವವಾಗಿದ್ದು 5 ಸೆಕೆಂಡ್ಗಳ ಕಾಲ ಭೂಮಿ ಕಂಪಿಸಿದ ಅನುಭವವಾಗಿದ್ದು. ಹಾಸನ ನಗರ ಮಾತ್ರವಲ್ಲದೆ ಬೇಲೂರು ತಾಲೂಕಿನ ಹಳೆಬೀಡು ಸಮೀಪದ ದ್ಯಾವಪ್ಪನಹಳ್ಳಿ, ನಿಂಗಪ್ಪನಕೊಪ್ಪಲು ಸೇರಿ ಹಲವೆಡೆ ಸುಮಾರು 6 ಗಂಟೆ ಹೊತ್ತಿಗೆ ಭೂಕಂಪನ ಅನುಭವ ಜನರಿಗೆ ಆಗಿದೆ. ಹಾಸನದಲ್ಲಿ ಭೂಕಂಪನದ ರಿಕ್ಟರ್ ಮಾಪನದಲ್ಲಿ 2.3 ತೀವ್ರತೆ ದಾಖಲಾಗಿದೆ
ಇದು ಭೂಮಿಯಿಂದ ಸುಮಾರು 2.4 ಕಿಲೋಮೀಟರ್ ಆಳದಲ್ಲಿರುತ್ತದೆ.
ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…
ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್ಗಳನ್ನು ವಿತರಿಸಲಾಗುತ್ತಿದೆ.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…