ರಾಜ್ಯ

ಹಾಸನ ಜಿಲ್ಲೆಯ ವಿವಿದೆಡೆ ಲಘು ಭೂಕಂಪನ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಹಾಸನ ಜಿಲ್ಲೆಯ ವಿವಿಧೆಡೆ ಲಘು ಭೂಕಂಪನ ಉಂಟಾಗಿದೆ. ಭೂಕಂಪನದ ತೀವ್ರತೆ 2.3 ರಷ್ಟು ಇತ್ತು ಎಂದು ಐಎಂಡಿ ತಿಳಿಸಿದೆ. ಅಪಾಯವಲ್ಲದ ಭೂಕಂಪನ ಇದಾಗಿದ್ದು ಜನರು ಭಯಗೊಳ್ಳಬೇಕಾಗಿಲ್ಲ ಎಂದು ಐಎಂಡಿ ಸ್ಪಷ್ಟಪಡಿಸಿದೆ.

Advertisement

ಹಾಸನ ನಗರದಲ್ಲಿ ಸಂಜೆ 5  ಗಂಟೆ ಸುಮಾರಿಗೆ ಉದಯಗಿರಿ, ಕುವೆಂಪುನಗರ, ಮಾವಿನಹಳ್ಳಿ ಸೇರಿದಂತೆ ಹಲವೆಡೆ ಭೂಕಂಪನದ ಅನುಭವವಾಗಿದ್ದು 5 ಸೆಕೆಂಡ್‌ಗಳ ಕಾಲ ಭೂಮಿ ಕಂಪಿಸಿದ ಅನುಭವವಾಗಿದ್ದು. ಹಾಸನ ನಗರ ಮಾತ್ರವಲ್ಲದೆ ಬೇಲೂರು ತಾಲೂಕಿನ ಹಳೆಬೀಡು ಸಮೀಪದ ದ್ಯಾವಪ್ಪನಹಳ್ಳಿ, ನಿಂಗಪ್ಪನಕೊಪ್ಪಲು ಸೇರಿ ಹಲವೆಡೆ ಸುಮಾರು  6 ಗಂಟೆ ಹೊತ್ತಿಗೆ ಭೂಕಂಪನ ಅನುಭವ ಜನರಿಗೆ ಆಗಿದೆ. ಹಾಸನದಲ್ಲಿ ಭೂಕಂಪನದ ರಿಕ್ಟರ್ ಮಾಪನದಲ್ಲಿ 2.3 ತೀವ್ರತೆ ದಾಖಲಾಗಿದೆ
ಇದು ಭೂಮಿಯಿಂದ ಸುಮಾರು 2.4 ಕಿಲೋಮೀಟರ್ ಆಳದಲ್ಲಿರುತ್ತದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 30-04-2025 | ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ |

ಈಗಿನಂತೆ ಮೇ 1ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಾಗೂ ಮೇ 5ರಿಂದ ಉತ್ತರ…

3 hours ago

ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ

ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಮೈಸೂರು ಜಿಲ್ಲೆಯ…

6 hours ago

ಗುಡುಗು ಸಿಡಿಲಿನ ಮುನ್ಸೂಚನೆ ಬಗ್ಗೆ ಆಪ್‌ನಲ್ಲಿ ಮಾಹಿತಿ

ಸಾರ್ವಜನಿಕರು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ ವರುಣ ಮಿತ್ರ ಸಹಾಯವಾಣಿ 9243345433…

6 hours ago

ಸತತ ಸೋಲಿನ ಬಳಿಕ ಪುಟಿದೇಳುವರು ಈ ರಾಶಿಯವರು…!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

6 hours ago

ಹೊಸರುಚಿ | ಗುಜ್ಜೆ ಸುಕ್ಕಾ

ಗುಜ್ಜೆ ಸುಕ್ಕಾಕ್ಕೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ:  ಗುಜ್ಜೆ ಚಿಕ್ಕ ದಾಗಿ ಕಟ್…

8 hours ago

ಬೈಂದೂರು | ಕಡಲ ತೀರದ ಸ್ವಚ್ಛತೆಯ 100ನೇ ವಾರದ ‘ಕ್ಲೀನ್ ಕಿನಾರ’ ಕಾರ್ಯಕ್ರಮ | 50 ಟನ್ ಗಳಷ್ಟು ಕಸ ಸಂಗ್ರಹಿಸಿ ವಿಲೇವಾರಿ |

ಕಡಲ ತೀರದ ಸ್ವಚ್ಛತೆಯ 100ನೇ ವಾರದ 'ಕ್ಲೀನ್ ಕಿನಾರ' ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್…

1 day ago