Advertisement
ರಾಜ್ಯ

ಹಾಸನ ಜಿಲ್ಲೆಯ ವಿವಿದೆಡೆ ಲಘು ಭೂಕಂಪನ |

Share

ಹಾಸನ ಜಿಲ್ಲೆಯ ವಿವಿಧೆಡೆ ಲಘು ಭೂಕಂಪನ ಉಂಟಾಗಿದೆ. ಭೂಕಂಪನದ ತೀವ್ರತೆ 2.3 ರಷ್ಟು ಇತ್ತು ಎಂದು ಐಎಂಡಿ ತಿಳಿಸಿದೆ. ಅಪಾಯವಲ್ಲದ ಭೂಕಂಪನ ಇದಾಗಿದ್ದು ಜನರು ಭಯಗೊಳ್ಳಬೇಕಾಗಿಲ್ಲ ಎಂದು ಐಎಂಡಿ ಸ್ಪಷ್ಟಪಡಿಸಿದೆ.

ಹಾಸನ ನಗರದಲ್ಲಿ ಸಂಜೆ 5  ಗಂಟೆ ಸುಮಾರಿಗೆ ಉದಯಗಿರಿ, ಕುವೆಂಪುನಗರ, ಮಾವಿನಹಳ್ಳಿ ಸೇರಿದಂತೆ ಹಲವೆಡೆ ಭೂಕಂಪನದ ಅನುಭವವಾಗಿದ್ದು 5 ಸೆಕೆಂಡ್‌ಗಳ ಕಾಲ ಭೂಮಿ ಕಂಪಿಸಿದ ಅನುಭವವಾಗಿದ್ದು. ಹಾಸನ ನಗರ ಮಾತ್ರವಲ್ಲದೆ ಬೇಲೂರು ತಾಲೂಕಿನ ಹಳೆಬೀಡು ಸಮೀಪದ ದ್ಯಾವಪ್ಪನಹಳ್ಳಿ, ನಿಂಗಪ್ಪನಕೊಪ್ಪಲು ಸೇರಿ ಹಲವೆಡೆ ಸುಮಾರು  6 ಗಂಟೆ ಹೊತ್ತಿಗೆ ಭೂಕಂಪನ ಅನುಭವ ಜನರಿಗೆ ಆಗಿದೆ. ಹಾಸನದಲ್ಲಿ ಭೂಕಂಪನದ ರಿಕ್ಟರ್ ಮಾಪನದಲ್ಲಿ 2.3 ತೀವ್ರತೆ ದಾಖಲಾಗಿದೆ
ಇದು ಭೂಮಿಯಿಂದ ಸುಮಾರು 2.4 ಕಿಲೋಮೀಟರ್ ಆಳದಲ್ಲಿರುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

14 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

21 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

2 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

3 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

3 days ago