ಹಾಸನ ಜಿಲ್ಲೆಯ ವಿವಿಧೆಡೆ ಲಘು ಭೂಕಂಪನ ಉಂಟಾಗಿದೆ. ಭೂಕಂಪನದ ತೀವ್ರತೆ 2.3 ರಷ್ಟು ಇತ್ತು ಎಂದು ಐಎಂಡಿ ತಿಳಿಸಿದೆ. ಅಪಾಯವಲ್ಲದ ಭೂಕಂಪನ ಇದಾಗಿದ್ದು ಜನರು ಭಯಗೊಳ್ಳಬೇಕಾಗಿಲ್ಲ ಎಂದು ಐಎಂಡಿ ಸ್ಪಷ್ಟಪಡಿಸಿದೆ.
ಹಾಸನ ನಗರದಲ್ಲಿ ಸಂಜೆ 5 ಗಂಟೆ ಸುಮಾರಿಗೆ ಉದಯಗಿರಿ, ಕುವೆಂಪುನಗರ, ಮಾವಿನಹಳ್ಳಿ ಸೇರಿದಂತೆ ಹಲವೆಡೆ ಭೂಕಂಪನದ ಅನುಭವವಾಗಿದ್ದು 5 ಸೆಕೆಂಡ್ಗಳ ಕಾಲ ಭೂಮಿ ಕಂಪಿಸಿದ ಅನುಭವವಾಗಿದ್ದು. ಹಾಸನ ನಗರ ಮಾತ್ರವಲ್ಲದೆ ಬೇಲೂರು ತಾಲೂಕಿನ ಹಳೆಬೀಡು ಸಮೀಪದ ದ್ಯಾವಪ್ಪನಹಳ್ಳಿ, ನಿಂಗಪ್ಪನಕೊಪ್ಪಲು ಸೇರಿ ಹಲವೆಡೆ ಸುಮಾರು 6 ಗಂಟೆ ಹೊತ್ತಿಗೆ ಭೂಕಂಪನ ಅನುಭವ ಜನರಿಗೆ ಆಗಿದೆ. ಹಾಸನದಲ್ಲಿ ಭೂಕಂಪನದ ರಿಕ್ಟರ್ ಮಾಪನದಲ್ಲಿ 2.3 ತೀವ್ರತೆ ದಾಖಲಾಗಿದೆ
ಇದು ಭೂಮಿಯಿಂದ ಸುಮಾರು 2.4 ಕಿಲೋಮೀಟರ್ ಆಳದಲ್ಲಿರುತ್ತದೆ.
ಉಚಿತ ಉಚಿತ ಉಚಿತ(Free).. ರಾಜ್ಯದ ಪ್ರತೀ ಮನೆಗೂ ವಿದ್ಯುತ್ ಉಚಿತ(Free Current). ಇಂಥ…
ಮಲೆನಾಡಗಿಡ್ಡ ಹಸುಗಳು ಬಹಳ ಮಹತ್ವದ ಅಂಶಗಳನ್ನು ಹೊಂದಿವೆ. ಅಂತಹ ವಿಶೇಷತೆಗಳ ಕಾರಣದಿಂದಲೇ ಈ…
ಈಗಿನ ಪ್ರಕಾರ ಮೇ 21 ರಿಂದ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿದೆ. ಮುಂಗಾರು…
ಸನಾತನ ಭಾರತದ ಆಧ್ಯಾತ್ಮಕ ಸಾಧನೆಯ ಪುನರುತ್ಥಾನದ ಅಧ್ವರ್ಯುಗಳಲ್ಲಿ ಶಂಕರಾಚಾರ್ಯರು ಮೊದಲಿಗರು. ಹಾಗಾಗಿಯೇ ಅವರು…
ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಕಲಾವಿದ ಉಮೇಶ್ ಶೆಟ್ಟಿ ಉಬರಡ್ಕ…
ಗ್ರಾಮೀಣ ಭಾಗದ ನಂಬಿಕೆಗಳು ಮಾನಸಿಕವಾಗಿ ಹೆಚ್ಚು ಶಕ್ತಿ ನೀಡುತ್ತವೆ. ಅಂತಹದೊಂದು ನಂಬಿಕೆ ಶಿಶಿಲದಲ್ಲಿ…