ಹಾಸನ ಜಿಲ್ಲೆಯ ವಿವಿಧೆಡೆ ಲಘು ಭೂಕಂಪನ ಉಂಟಾಗಿದೆ. ಭೂಕಂಪನದ ತೀವ್ರತೆ 2.3 ರಷ್ಟು ಇತ್ತು ಎಂದು ಐಎಂಡಿ ತಿಳಿಸಿದೆ. ಅಪಾಯವಲ್ಲದ ಭೂಕಂಪನ ಇದಾಗಿದ್ದು ಜನರು ಭಯಗೊಳ್ಳಬೇಕಾಗಿಲ್ಲ ಎಂದು ಐಎಂಡಿ ಸ್ಪಷ್ಟಪಡಿಸಿದೆ.
ಹಾಸನ ನಗರದಲ್ಲಿ ಸಂಜೆ 5 ಗಂಟೆ ಸುಮಾರಿಗೆ ಉದಯಗಿರಿ, ಕುವೆಂಪುನಗರ, ಮಾವಿನಹಳ್ಳಿ ಸೇರಿದಂತೆ ಹಲವೆಡೆ ಭೂಕಂಪನದ ಅನುಭವವಾಗಿದ್ದು 5 ಸೆಕೆಂಡ್ಗಳ ಕಾಲ ಭೂಮಿ ಕಂಪಿಸಿದ ಅನುಭವವಾಗಿದ್ದು. ಹಾಸನ ನಗರ ಮಾತ್ರವಲ್ಲದೆ ಬೇಲೂರು ತಾಲೂಕಿನ ಹಳೆಬೀಡು ಸಮೀಪದ ದ್ಯಾವಪ್ಪನಹಳ್ಳಿ, ನಿಂಗಪ್ಪನಕೊಪ್ಪಲು ಸೇರಿ ಹಲವೆಡೆ ಸುಮಾರು 6 ಗಂಟೆ ಹೊತ್ತಿಗೆ ಭೂಕಂಪನ ಅನುಭವ ಜನರಿಗೆ ಆಗಿದೆ. ಹಾಸನದಲ್ಲಿ ಭೂಕಂಪನದ ರಿಕ್ಟರ್ ಮಾಪನದಲ್ಲಿ 2.3 ತೀವ್ರತೆ ದಾಖಲಾಗಿದೆ
ಇದು ಭೂಮಿಯಿಂದ ಸುಮಾರು 2.4 ಕಿಲೋಮೀಟರ್ ಆಳದಲ್ಲಿರುತ್ತದೆ.
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…
ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…