ಹಾಸನ ಜಿಲ್ಲೆಯ ವಿವಿಧೆಡೆ ಲಘು ಭೂಕಂಪನ ಉಂಟಾಗಿದೆ. ಭೂಕಂಪನದ ತೀವ್ರತೆ 2.3 ರಷ್ಟು ಇತ್ತು ಎಂದು ಐಎಂಡಿ ತಿಳಿಸಿದೆ. ಅಪಾಯವಲ್ಲದ ಭೂಕಂಪನ ಇದಾಗಿದ್ದು ಜನರು ಭಯಗೊಳ್ಳಬೇಕಾಗಿಲ್ಲ ಎಂದು ಐಎಂಡಿ ಸ್ಪಷ್ಟಪಡಿಸಿದೆ.
ಹಾಸನ ನಗರದಲ್ಲಿ ಸಂಜೆ 5 ಗಂಟೆ ಸುಮಾರಿಗೆ ಉದಯಗಿರಿ, ಕುವೆಂಪುನಗರ, ಮಾವಿನಹಳ್ಳಿ ಸೇರಿದಂತೆ ಹಲವೆಡೆ ಭೂಕಂಪನದ ಅನುಭವವಾಗಿದ್ದು 5 ಸೆಕೆಂಡ್ಗಳ ಕಾಲ ಭೂಮಿ ಕಂಪಿಸಿದ ಅನುಭವವಾಗಿದ್ದು. ಹಾಸನ ನಗರ ಮಾತ್ರವಲ್ಲದೆ ಬೇಲೂರು ತಾಲೂಕಿನ ಹಳೆಬೀಡು ಸಮೀಪದ ದ್ಯಾವಪ್ಪನಹಳ್ಳಿ, ನಿಂಗಪ್ಪನಕೊಪ್ಪಲು ಸೇರಿ ಹಲವೆಡೆ ಸುಮಾರು 6 ಗಂಟೆ ಹೊತ್ತಿಗೆ ಭೂಕಂಪನ ಅನುಭವ ಜನರಿಗೆ ಆಗಿದೆ. ಹಾಸನದಲ್ಲಿ ಭೂಕಂಪನದ ರಿಕ್ಟರ್ ಮಾಪನದಲ್ಲಿ 2.3 ತೀವ್ರತೆ ದಾಖಲಾಗಿದೆ
ಇದು ಭೂಮಿಯಿಂದ ಸುಮಾರು 2.4 ಕಿಲೋಮೀಟರ್ ಆಳದಲ್ಲಿರುತ್ತದೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…