ಹಾಸನ ಜಿಲ್ಲೆಯ ವಿವಿಧೆಡೆ ಲಘು ಭೂಕಂಪನ ಉಂಟಾಗಿದೆ. ಭೂಕಂಪನದ ತೀವ್ರತೆ 2.3 ರಷ್ಟು ಇತ್ತು ಎಂದು ಐಎಂಡಿ ತಿಳಿಸಿದೆ. ಅಪಾಯವಲ್ಲದ ಭೂಕಂಪನ ಇದಾಗಿದ್ದು ಜನರು ಭಯಗೊಳ್ಳಬೇಕಾಗಿಲ್ಲ ಎಂದು ಐಎಂಡಿ ಸ್ಪಷ್ಟಪಡಿಸಿದೆ.
ಹಾಸನ ನಗರದಲ್ಲಿ ಸಂಜೆ 5 ಗಂಟೆ ಸುಮಾರಿಗೆ ಉದಯಗಿರಿ, ಕುವೆಂಪುನಗರ, ಮಾವಿನಹಳ್ಳಿ ಸೇರಿದಂತೆ ಹಲವೆಡೆ ಭೂಕಂಪನದ ಅನುಭವವಾಗಿದ್ದು 5 ಸೆಕೆಂಡ್ಗಳ ಕಾಲ ಭೂಮಿ ಕಂಪಿಸಿದ ಅನುಭವವಾಗಿದ್ದು. ಹಾಸನ ನಗರ ಮಾತ್ರವಲ್ಲದೆ ಬೇಲೂರು ತಾಲೂಕಿನ ಹಳೆಬೀಡು ಸಮೀಪದ ದ್ಯಾವಪ್ಪನಹಳ್ಳಿ, ನಿಂಗಪ್ಪನಕೊಪ್ಪಲು ಸೇರಿ ಹಲವೆಡೆ ಸುಮಾರು 6 ಗಂಟೆ ಹೊತ್ತಿಗೆ ಭೂಕಂಪನ ಅನುಭವ ಜನರಿಗೆ ಆಗಿದೆ. ಹಾಸನದಲ್ಲಿ ಭೂಕಂಪನದ ರಿಕ್ಟರ್ ಮಾಪನದಲ್ಲಿ 2.3 ತೀವ್ರತೆ ದಾಖಲಾಗಿದೆ
ಇದು ಭೂಮಿಯಿಂದ ಸುಮಾರು 2.4 ಕಿಲೋಮೀಟರ್ ಆಳದಲ್ಲಿರುತ್ತದೆ.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…