ಹಾಸನ ಜಿಲ್ಲೆಯ ವಿವಿಧೆಡೆ ಲಘು ಭೂಕಂಪನ ಉಂಟಾಗಿದೆ. ಭೂಕಂಪನದ ತೀವ್ರತೆ 2.3 ರಷ್ಟು ಇತ್ತು ಎಂದು ಐಎಂಡಿ ತಿಳಿಸಿದೆ. ಅಪಾಯವಲ್ಲದ ಭೂಕಂಪನ ಇದಾಗಿದ್ದು ಜನರು ಭಯಗೊಳ್ಳಬೇಕಾಗಿಲ್ಲ ಎಂದು ಐಎಂಡಿ ಸ್ಪಷ್ಟಪಡಿಸಿದೆ.
ಹಾಸನ ನಗರದಲ್ಲಿ ಸಂಜೆ 5 ಗಂಟೆ ಸುಮಾರಿಗೆ ಉದಯಗಿರಿ, ಕುವೆಂಪುನಗರ, ಮಾವಿನಹಳ್ಳಿ ಸೇರಿದಂತೆ ಹಲವೆಡೆ ಭೂಕಂಪನದ ಅನುಭವವಾಗಿದ್ದು 5 ಸೆಕೆಂಡ್ಗಳ ಕಾಲ ಭೂಮಿ ಕಂಪಿಸಿದ ಅನುಭವವಾಗಿದ್ದು. ಹಾಸನ ನಗರ ಮಾತ್ರವಲ್ಲದೆ ಬೇಲೂರು ತಾಲೂಕಿನ ಹಳೆಬೀಡು ಸಮೀಪದ ದ್ಯಾವಪ್ಪನಹಳ್ಳಿ, ನಿಂಗಪ್ಪನಕೊಪ್ಪಲು ಸೇರಿ ಹಲವೆಡೆ ಸುಮಾರು 6 ಗಂಟೆ ಹೊತ್ತಿಗೆ ಭೂಕಂಪನ ಅನುಭವ ಜನರಿಗೆ ಆಗಿದೆ. ಹಾಸನದಲ್ಲಿ ಭೂಕಂಪನದ ರಿಕ್ಟರ್ ಮಾಪನದಲ್ಲಿ 2.3 ತೀವ್ರತೆ ದಾಖಲಾಗಿದೆ
ಇದು ಭೂಮಿಯಿಂದ ಸುಮಾರು 2.4 ಕಿಲೋಮೀಟರ್ ಆಳದಲ್ಲಿರುತ್ತದೆ.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…