Advertisement
ಸುದ್ದಿಗಳು

ಈ ವಾರದ ಕೌತುಕ | ಸಣ್ಣ ಕ್ಷುದ್ರಗ್ರಹದೊಂದಿಗೆ ಬಹಳ ಸಮೀಪದಲ್ಲಿ ಮುಖಾಮುಖಿಯಾಗಲಿರುವ ಭೂಮಿ…! |

Share
“ಕ್ಷುದ್ರಗ್ರಹ 2023” ಎಂದು ಕರೆಯಲ್ಪಡುವ  ಭಾರೀ ಗಾತ್ರದ ಕ್ಷುದ್ರಗ್ರಹವು ಈ ವಾರ ಭೂಮಿಗೆ ಅತ್ಯಂತ ಸಮೀಪವಾಗಿ ಎದುರಾಗಲಿದೆ ಎಂದು ನಾಸಾ  ಭವಿಷ್ಯ ನುಡಿದಿದೆ. ಕ್ಷುದ್ರಗ್ರಹ 2023 ಎಂದು ಕರೆಯಲ್ಪಡುವ ಈ ಕ್ಷುದ್ರಗ್ರಹವು ದಕ್ಷಿಣ ಅಮೆರಿಕಾದಲ್ಲಿ ಗೋಚರಿಸುವ ನಿರೀಕ್ಷೆಯಿದೆ. ಆ ಸಮಯದಲ್ಲಿ, ಕ್ಷುದ್ರಗ್ರಹವು ಭೂಮಿಯ ಮೇಲ್ಮೈಯಿಂದ ಕೇವಲ 2,200 ಮೈಲುಗಳಷ್ಟು ಎತ್ತರದಲ್ಲಿರುತ್ತದೆ ಎಂದು ಊಹಿಸಲಾಗಿದೆ, ಇದು ದಾಖಲಾದ ಇತಿಹಾಸದಲ್ಲಿ, ಭೂಮಿಗೆ ಅತ್ಯಂತ ಹತ್ತಿರದಲ್ಲಿ ಕಾಣಿಸಿಕೊಳ್ಳಲಿದೆ ಎಂದು ನಾಸಾ ತಿಳಿಸಿದೆ.
ದಕ್ಷಿಣ ಅಮೆರಿಕಾದಲ್ಲಿ ಈ ಗ್ರಹ ಕಾಣಿಸುವ ನಿರೀಕ್ಷೆಯಿದೆ. ಅದರ ಹಾರಾಟದ ಸಮಯದಲ್ಲಿ, ಕ್ಷುದ್ರಗ್ರಹವು ಭೂಮಿಯ ಮೇಲ್ಮೈಯಿಂದ ಕೇವಲ 2,200 ಮೈಲುಗಳಷ್ಟು ಎತ್ತರದಲ್ಲಿರುತ್ತದೆ ಎಂದು ಊಹಿಸಲಾಗಿದೆ, ಇದು ಇಷ್ಟರವರೆಗೆ ದಾಖಲಾದ ಇತಿಹಾಸದಲ್ಲಿ ಅತ್ಯಂತ ಸಮೀಪ ಎಂದು ನಾಸಾ ತಿಳಿಸಿದೆ.
ಕ್ಷುದ್ರಗ್ರಹವು ಭೂಮಿಯ ಮೇಲೆ ಯಾವುದೇ ಪ್ರಭಾವ ಬೀರುವ ಅಪಾಯವಿಲ್ಲ ಎಂದು ಬಾಹ್ಯಾಕಾಶ ಸಂಸ್ಥೆ ತಿಳಿಸಿದೆ. 11.5 ರಿಂದ 28 ಅಡಿ (3.5 ರಿಂದ 8.5 ಮೀಟರ್)  ಇರುವ ಸಣ್ಣ ಕ್ಷುದ್ರಗ್ರಹವು ವಾತಾವರಣದಲ್ಲಿ  ವಿಭಜನೆಯಾಗುತ್ತದೆ. ಹಲವು ದೊಡ್ಡ ಶಿಲಾಖಂಡರಾಶಿಗಳಾಗಿ ನಂತರ ಸಣ್ಣ ಉಲ್ಕೆಗಳಾಗಿ ಬೀಳುತ್ತವೆ.
ಕ್ಷುದ್ರಗ್ರಹವನ್ನು ಆರಂಭದಲ್ಲಿ ಹವ್ಯಾಸಿ ಖಗೋಳಶಾಸ್ತ್ರಜ್ಞ ಗೆನ್ನಡಿ ಬೊರಿಸೊವ್ ಶನಿವಾರ ಗುರುತಿಸಿದರು ಮತ್ತು ಮೈನರ್ ಪ್ಲಾನೆಟ್ ಸೆಂಟರ್ (ಎಂಪಿಸಿ) ಗೆ ವರದಿ ಮಾಡಿದ್ದರು.ಈ ಕ್ಷುದ್ರಗ್ರಹವು ಭೂಮಿಗೆ ಯಾವುದೇ ಅಪಾಯವನ್ನುಂಟುಮಾಡದಿದ್ದರೂ, ನಾಸಾ ಅವುಗಳ ಮೇಲೆ ನಿಗಾ ವಹಿಸಿದೆ.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

3 hours ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

10 hours ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

19 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

1 day ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

1 day ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

1 day ago