ಉತ್ತರಾಖಂಡ್ ನ ಪಿತೋರ್ ಗಢ್ ಕೇಂದ್ರಿತವಾಗಿ ಭೂಕಂಪ | ವಿಜ್ಞಾನಿಗಳ ಎಚ್ಚರಿಕೆ |

February 22, 2023
2:04 PM

ಟರ್ಕಿಯಷ್ಟು ದೊಡ್ಡದಾದ  ಭೂಕಂಪ ಯಾವಾಗ ಬೇಕಾದರೂ ಉತ್ತರಾಖಂಡದದಲ್ಲಿ ಅಪ್ಪಳಿಸಬಹುದು ಎಂದು ವಿಜ್ಞಾನಿಗಳು ಎಚ್ಚರಿಸಿದ್ದಾರೆ. ಈ ನಡುವೆಯೇ ಉತ್ತರಾಖಂಡ್ ನ ಪಿತೋರ್ ಗಢ್ ಕೇಂದ್ರಿತವಾಗಿ ಭೂಕಂಪ ನಡೆಯಲಿದೇ ಎಂದೂ ವರದಿಯೊಂದು ಹೇಳಿದೆ.

ಉತ್ತರಾಖಂಡದಲ್ಲಿ ಮಾತ್ರವಲ್ಲ, ಇಡೀ ಹಿಮಾಲಯ ಪ್ರದೇಶವು ಅದರ ವ್ಯಾಪ್ತಿಗೆ ಬರಬಹುದು ಎನ್ನುವ ಆತಂಕವನ್ನು ಹೈದರಾಬಾದ್‌ನ ನ್ಯಾಷನಲ್ ಜಿಯೋಫಿಸಿಕಲ್ ರಿಸರ್ಚ್ ಇನ್‌ಸ್ಟಿಟ್ಯೂಟ್‌ನ ಮುಖ್ಯ ವಿಜ್ಞಾನಿಗಳು ವ್ಯಕ್ತಪಡಿಸಿದ್ದಾರೆ. ಪ್ರತಿ ವರ್ಷ ಭಾರತದ ಎತ್ತರ ಪ್ರದೇಶ ಸುಮಾರು 5 ಸೆಂ.ಮೀ ವೇಗದಲ್ಲಿ ಜಾರುತ್ತಿದೆ ಎಂದು ಅವರು ಹೇಳಿದ್ದಾರೆ. ಇದರಿಂದಾಗಿ ಹಿಮಾಲಯ ಪ್ರದೇಶದಲ್ಲಿ ಒತ್ತಡ ಸೃಷ್ಟಿಯಾಗುತ್ತಿದೆ. ಇದರ ಪರಿಣಾಮ ಯಾವಾಗ ಬೇಕಾದರೂ ಭೀಕರ ಭೂಕಂಪದ ರೂಪದಲ್ಲಿ ಕಂಡುಬರಬಹುದು ಎಂದು ವಿಜ್ಞಾನಿಗಳು ಹೇಳುತ್ತಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?
August 7, 2026
11:12 AM
by: ಸಾಯಿಶೇಖರ್ ಕರಿಕಳ
ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ
August 7, 2026
7:34 AM
by: ದ ರೂರಲ್ ಮಿರರ್.ಕಾಂ
‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ
August 6, 2026
11:04 PM
by: ದ ರೂರಲ್ ಮಿರರ್.ಕಾಂ
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ
August 6, 2026
9:23 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror