ಟರ್ಕಿಯಷ್ಟು ದೊಡ್ಡದಾದ ಭೂಕಂಪ ಯಾವಾಗ ಬೇಕಾದರೂ ಉತ್ತರಾಖಂಡದದಲ್ಲಿ ಅಪ್ಪಳಿಸಬಹುದು ಎಂದು ವಿಜ್ಞಾನಿಗಳು ಎಚ್ಚರಿಸಿದ್ದಾರೆ. ಈ ನಡುವೆಯೇ ಉತ್ತರಾಖಂಡ್ ನ ಪಿತೋರ್ ಗಢ್ ಕೇಂದ್ರಿತವಾಗಿ ಭೂಕಂಪ ನಡೆಯಲಿದೇ ಎಂದೂ ವರದಿಯೊಂದು ಹೇಳಿದೆ.
ಉತ್ತರಾಖಂಡದಲ್ಲಿ ಮಾತ್ರವಲ್ಲ, ಇಡೀ ಹಿಮಾಲಯ ಪ್ರದೇಶವು ಅದರ ವ್ಯಾಪ್ತಿಗೆ ಬರಬಹುದು ಎನ್ನುವ ಆತಂಕವನ್ನು ಹೈದರಾಬಾದ್ನ ನ್ಯಾಷನಲ್ ಜಿಯೋಫಿಸಿಕಲ್ ರಿಸರ್ಚ್ ಇನ್ಸ್ಟಿಟ್ಯೂಟ್ನ ಮುಖ್ಯ ವಿಜ್ಞಾನಿಗಳು ವ್ಯಕ್ತಪಡಿಸಿದ್ದಾರೆ. ಪ್ರತಿ ವರ್ಷ ಭಾರತದ ಎತ್ತರ ಪ್ರದೇಶ ಸುಮಾರು 5 ಸೆಂ.ಮೀ ವೇಗದಲ್ಲಿ ಜಾರುತ್ತಿದೆ ಎಂದು ಅವರು ಹೇಳಿದ್ದಾರೆ. ಇದರಿಂದಾಗಿ ಹಿಮಾಲಯ ಪ್ರದೇಶದಲ್ಲಿ ಒತ್ತಡ ಸೃಷ್ಟಿಯಾಗುತ್ತಿದೆ. ಇದರ ಪರಿಣಾಮ ಯಾವಾಗ ಬೇಕಾದರೂ ಭೀಕರ ಭೂಕಂಪದ ರೂಪದಲ್ಲಿ ಕಂಡುಬರಬಹುದು ಎಂದು ವಿಜ್ಞಾನಿಗಳು ಹೇಳುತ್ತಿದ್ದಾರೆ.
ಎಂತ ಮಾರ್ರೇ.... ಈ ಮನುಷ್ಯರಿಗೆ ಒಂದು ಸೊಲ್ಪ ಹೊತ್ತು ಕರೆಂಟ್ ಹೊದ್ರೆ ಕೂಡ್ಲೆ…
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100…
ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…
ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…
‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490