ಟರ್ಕಿಯಷ್ಟು ದೊಡ್ಡದಾದ ಭೂಕಂಪ ಯಾವಾಗ ಬೇಕಾದರೂ ಉತ್ತರಾಖಂಡದದಲ್ಲಿ ಅಪ್ಪಳಿಸಬಹುದು ಎಂದು ವಿಜ್ಞಾನಿಗಳು ಎಚ್ಚರಿಸಿದ್ದಾರೆ. ಈ ನಡುವೆಯೇ ಉತ್ತರಾಖಂಡ್ ನ ಪಿತೋರ್ ಗಢ್ ಕೇಂದ್ರಿತವಾಗಿ ಭೂಕಂಪ ನಡೆಯಲಿದೇ ಎಂದೂ ವರದಿಯೊಂದು ಹೇಳಿದೆ.
ಉತ್ತರಾಖಂಡದಲ್ಲಿ ಮಾತ್ರವಲ್ಲ, ಇಡೀ ಹಿಮಾಲಯ ಪ್ರದೇಶವು ಅದರ ವ್ಯಾಪ್ತಿಗೆ ಬರಬಹುದು ಎನ್ನುವ ಆತಂಕವನ್ನು ಹೈದರಾಬಾದ್ನ ನ್ಯಾಷನಲ್ ಜಿಯೋಫಿಸಿಕಲ್ ರಿಸರ್ಚ್ ಇನ್ಸ್ಟಿಟ್ಯೂಟ್ನ ಮುಖ್ಯ ವಿಜ್ಞಾನಿಗಳು ವ್ಯಕ್ತಪಡಿಸಿದ್ದಾರೆ. ಪ್ರತಿ ವರ್ಷ ಭಾರತದ ಎತ್ತರ ಪ್ರದೇಶ ಸುಮಾರು 5 ಸೆಂ.ಮೀ ವೇಗದಲ್ಲಿ ಜಾರುತ್ತಿದೆ ಎಂದು ಅವರು ಹೇಳಿದ್ದಾರೆ. ಇದರಿಂದಾಗಿ ಹಿಮಾಲಯ ಪ್ರದೇಶದಲ್ಲಿ ಒತ್ತಡ ಸೃಷ್ಟಿಯಾಗುತ್ತಿದೆ. ಇದರ ಪರಿಣಾಮ ಯಾವಾಗ ಬೇಕಾದರೂ ಭೀಕರ ಭೂಕಂಪದ ರೂಪದಲ್ಲಿ ಕಂಡುಬರಬಹುದು ಎಂದು ವಿಜ್ಞಾನಿಗಳು ಹೇಳುತ್ತಿದ್ದಾರೆ.
ಮುಂದಿನ ಎರಡು ಮೂರು ದಿನಗಳಲ್ಲಿ ದೇಶದ ವಾಯುವ್ಯ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ…
ವಿಧಾತ್ರಿ ಎಂ, 6 ನೇ ತರಗತಿ, ರೋಟರಿ ಮಿಡ್ಟೌನ್ ಶಾಲೆ, ಮೈಸೂರು | …
ನೈನಿಕಾ.ಬಿ.ಸಿ , 4ನೇ ತರಗತಿ , ಸೈಂಟ್ ಆನ್ಸ್ ಇಂಗ್ಲಿಷ್ ಮಾಧ್ಯಮ ಶಾಲೆ,…
ನಯೋನಿಕಾ.ಬಿ.ಸಿ., 4 ನೇ ತರಗತಿ, ಸೈಂಟ್ ಆನ್ಸ್ ಶಾಲೆ ಕಡಬ | -…
ನಿಪಾ ವೈರಸ್ ಹರಡುವಿಕೆಯ ವಿರುದ್ಧ ರಾಜ್ಯವು ತನ್ನ ತಡೆಗಟ್ಟುವ ಕ್ರಮಗಳನ್ನು ತೀವ್ರಗೊಳಿಸಿದೆ ಎಂದು…
ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ದೇವರು ಹಾಗೂ ಗುರು…