ಟರ್ಕಿಯಷ್ಟು ದೊಡ್ಡದಾದ ಭೂಕಂಪ ಯಾವಾಗ ಬೇಕಾದರೂ ಉತ್ತರಾಖಂಡದದಲ್ಲಿ ಅಪ್ಪಳಿಸಬಹುದು ಎಂದು ವಿಜ್ಞಾನಿಗಳು ಎಚ್ಚರಿಸಿದ್ದಾರೆ. ಈ ನಡುವೆಯೇ ಉತ್ತರಾಖಂಡ್ ನ ಪಿತೋರ್ ಗಢ್ ಕೇಂದ್ರಿತವಾಗಿ ಭೂಕಂಪ ನಡೆಯಲಿದೇ ಎಂದೂ ವರದಿಯೊಂದು ಹೇಳಿದೆ.
ಉತ್ತರಾಖಂಡದಲ್ಲಿ ಮಾತ್ರವಲ್ಲ, ಇಡೀ ಹಿಮಾಲಯ ಪ್ರದೇಶವು ಅದರ ವ್ಯಾಪ್ತಿಗೆ ಬರಬಹುದು ಎನ್ನುವ ಆತಂಕವನ್ನು ಹೈದರಾಬಾದ್ನ ನ್ಯಾಷನಲ್ ಜಿಯೋಫಿಸಿಕಲ್ ರಿಸರ್ಚ್ ಇನ್ಸ್ಟಿಟ್ಯೂಟ್ನ ಮುಖ್ಯ ವಿಜ್ಞಾನಿಗಳು ವ್ಯಕ್ತಪಡಿಸಿದ್ದಾರೆ. ಪ್ರತಿ ವರ್ಷ ಭಾರತದ ಎತ್ತರ ಪ್ರದೇಶ ಸುಮಾರು 5 ಸೆಂ.ಮೀ ವೇಗದಲ್ಲಿ ಜಾರುತ್ತಿದೆ ಎಂದು ಅವರು ಹೇಳಿದ್ದಾರೆ. ಇದರಿಂದಾಗಿ ಹಿಮಾಲಯ ಪ್ರದೇಶದಲ್ಲಿ ಒತ್ತಡ ಸೃಷ್ಟಿಯಾಗುತ್ತಿದೆ. ಇದರ ಪರಿಣಾಮ ಯಾವಾಗ ಬೇಕಾದರೂ ಭೀಕರ ಭೂಕಂಪದ ರೂಪದಲ್ಲಿ ಕಂಡುಬರಬಹುದು ಎಂದು ವಿಜ್ಞಾನಿಗಳು ಹೇಳುತ್ತಿದ್ದಾರೆ.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…