ಟರ್ಕಿಯಷ್ಟು ದೊಡ್ಡದಾದ ಭೂಕಂಪ ಯಾವಾಗ ಬೇಕಾದರೂ ಉತ್ತರಾಖಂಡದದಲ್ಲಿ ಅಪ್ಪಳಿಸಬಹುದು ಎಂದು ವಿಜ್ಞಾನಿಗಳು ಎಚ್ಚರಿಸಿದ್ದಾರೆ. ಈ ನಡುವೆಯೇ ಉತ್ತರಾಖಂಡ್ ನ ಪಿತೋರ್ ಗಢ್ ಕೇಂದ್ರಿತವಾಗಿ ಭೂಕಂಪ ನಡೆಯಲಿದೇ ಎಂದೂ ವರದಿಯೊಂದು ಹೇಳಿದೆ.
ಉತ್ತರಾಖಂಡದಲ್ಲಿ ಮಾತ್ರವಲ್ಲ, ಇಡೀ ಹಿಮಾಲಯ ಪ್ರದೇಶವು ಅದರ ವ್ಯಾಪ್ತಿಗೆ ಬರಬಹುದು ಎನ್ನುವ ಆತಂಕವನ್ನು ಹೈದರಾಬಾದ್ನ ನ್ಯಾಷನಲ್ ಜಿಯೋಫಿಸಿಕಲ್ ರಿಸರ್ಚ್ ಇನ್ಸ್ಟಿಟ್ಯೂಟ್ನ ಮುಖ್ಯ ವಿಜ್ಞಾನಿಗಳು ವ್ಯಕ್ತಪಡಿಸಿದ್ದಾರೆ. ಪ್ರತಿ ವರ್ಷ ಭಾರತದ ಎತ್ತರ ಪ್ರದೇಶ ಸುಮಾರು 5 ಸೆಂ.ಮೀ ವೇಗದಲ್ಲಿ ಜಾರುತ್ತಿದೆ ಎಂದು ಅವರು ಹೇಳಿದ್ದಾರೆ. ಇದರಿಂದಾಗಿ ಹಿಮಾಲಯ ಪ್ರದೇಶದಲ್ಲಿ ಒತ್ತಡ ಸೃಷ್ಟಿಯಾಗುತ್ತಿದೆ. ಇದರ ಪರಿಣಾಮ ಯಾವಾಗ ಬೇಕಾದರೂ ಭೀಕರ ಭೂಕಂಪದ ರೂಪದಲ್ಲಿ ಕಂಡುಬರಬಹುದು ಎಂದು ವಿಜ್ಞಾನಿಗಳು ಹೇಳುತ್ತಿದ್ದಾರೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…