ಟರ್ಕಿಯಷ್ಟು ದೊಡ್ಡದಾದ ಭೂಕಂಪ ಯಾವಾಗ ಬೇಕಾದರೂ ಉತ್ತರಾಖಂಡದದಲ್ಲಿ ಅಪ್ಪಳಿಸಬಹುದು ಎಂದು ವಿಜ್ಞಾನಿಗಳು ಎಚ್ಚರಿಸಿದ್ದಾರೆ. ಈ ನಡುವೆಯೇ ಉತ್ತರಾಖಂಡ್ ನ ಪಿತೋರ್ ಗಢ್ ಕೇಂದ್ರಿತವಾಗಿ ಭೂಕಂಪ ನಡೆಯಲಿದೇ ಎಂದೂ ವರದಿಯೊಂದು ಹೇಳಿದೆ.
ಉತ್ತರಾಖಂಡದಲ್ಲಿ ಮಾತ್ರವಲ್ಲ, ಇಡೀ ಹಿಮಾಲಯ ಪ್ರದೇಶವು ಅದರ ವ್ಯಾಪ್ತಿಗೆ ಬರಬಹುದು ಎನ್ನುವ ಆತಂಕವನ್ನು ಹೈದರಾಬಾದ್ನ ನ್ಯಾಷನಲ್ ಜಿಯೋಫಿಸಿಕಲ್ ರಿಸರ್ಚ್ ಇನ್ಸ್ಟಿಟ್ಯೂಟ್ನ ಮುಖ್ಯ ವಿಜ್ಞಾನಿಗಳು ವ್ಯಕ್ತಪಡಿಸಿದ್ದಾರೆ. ಪ್ರತಿ ವರ್ಷ ಭಾರತದ ಎತ್ತರ ಪ್ರದೇಶ ಸುಮಾರು 5 ಸೆಂ.ಮೀ ವೇಗದಲ್ಲಿ ಜಾರುತ್ತಿದೆ ಎಂದು ಅವರು ಹೇಳಿದ್ದಾರೆ. ಇದರಿಂದಾಗಿ ಹಿಮಾಲಯ ಪ್ರದೇಶದಲ್ಲಿ ಒತ್ತಡ ಸೃಷ್ಟಿಯಾಗುತ್ತಿದೆ. ಇದರ ಪರಿಣಾಮ ಯಾವಾಗ ಬೇಕಾದರೂ ಭೀಕರ ಭೂಕಂಪದ ರೂಪದಲ್ಲಿ ಕಂಡುಬರಬಹುದು ಎಂದು ವಿಜ್ಞಾನಿಗಳು ಹೇಳುತ್ತಿದ್ದಾರೆ.
ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್…
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…