ಅಪ್ಘಾನಿಸ್ತಾನದ ಜಲಾಲಾಬಾದ್ ನಗರ ಸಮೀಪದ ಕುನಾರ್ ಪ್ರಾಂತ್ಯದಲ್ಲಿ ಬೆಳಗಿನಜಾವ ಸಂಭವಿಸಿದ 6 ರಷ್ಟು ತೀವ್ರತೆಯ ಭೂಕಂಪದಲ್ಲಿ ಸುಮಾರು 800 ಮಂದಿ ಮೃತಪಟ್ಟಿದ್ದು, 1300 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಭೂಕಂಪದ ತೀವ್ರತೆಯು ನಂಗಾರಾರ್ ಪ್ರಾಂತ್ಯದ ಜಲಾಲಾಬಾದ್ ನಗರದಿಂದ 27 ಕಿಲೋ ಮೀಟರ್ ದೂರದ ಪೂರ್ವ ಈಶಾನ್ಯಕ್ಕೆ ಕೇಂದ್ರೀಕೃತವಾಗಿತ್ತು ಎಂದು ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ. ಮೃತಪಟ್ಟವರು ನೂರ್ ಗುಲ್, ಸೋಕಿ, ವಾಟ್ಪುರ್, ಮನೋಗಿ ಮತ್ತು ಚಪದೊರೆ ಜಿಲ್ಲೆಗಳಿಗೆ ಸೇರಿದವರಾಗಿದ್ದಾರೆ ಎಂದು ಕುನಾರ್ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ. ಈ ಮಧ್ಯೆ, ದೆಹಲಿ NCR ಸೇರಿದಂತೆ ಪಾಕಿಸ್ತಾನ ಮತ್ತು ಉತ್ತರ ಭಾರತದಾಂತ್ಯವೂ ಭೂಕಂಪದ ಅನುಭವವಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ….
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…